ACB Arrest: ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ವಂಚನೆ: ಇಬ್ಬರ ಬಂಧನ- ಇವರು ಎಷ್ಟು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಗೊತ್ತಾ?

ಬೆಂಗಳೂರು: ಎಸಿಬಿ,(ACB) ಅಧಿಕಾರಿಗಳ(Officers) ಹೆಸರಿನಲ್ಲಿ(Name) ಸಾರ್ವಜನಿಕ ನೌಕರರನ್ನು(Government Servants) ವಂಚಿಸುತ್ತಿದ್ದ+Cheating) ಇಬ್ಬರು ವಂಚಕರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಜ್ಯಾದ್ಯಂತ ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ನಾನಾ ಇಲಾಖೆಯ ಸಾರ್ವಜನಿಕ ನೌಕರರಿಗೆ ದೂರವಾಣಿ ಕರೆ ಮಾಡಿ ನಿಮ್ಮ ಮೇಲೆ ಎಸಿಬಿ ದಾಳಿ ಮಾಡಲಾಗುವುದು. ಅದರಿಂದ ತಪ್ಪಿಸಿಕೊಳ್ಳಬೇಕಾದರೆ ಕೂಡಲೇ ತಮ್ಮ ಖಾತೆ(ಅಕೌಂಟ)ಗೆ ಆನ್‌ಲೈನ್ ಮೂಲಕ ಹಣ ಸಂದಾಯ ಮಾಡಿ ಎಂದು ಹೇಳಿ ವಂಚಿಸಲಾಗುತ್ತಿತ್ತು. ಈ ಕುರಿತು ರಾಜ್ಯಾದ್ಯಂತ ಅನೇಕ ಪ್ರಕರಣಗಳು ದಾಖಲಾಗಿದ್ದು ಕೆಲವು ಪ್ರಕರಣಗಳು ತನಿಖೆ ಮತ್ತು ಹಲವು ಪ್ರಕರಣಗಳು ವಿಚಾರಣೆ […]

Davos CM: ದಾವೋಸ್ ಶೃಂಗ ಸಭೆ ಫಲಪ್ರದ- ಹೂಡಿಕೆದಾರರಲ್ಲಿ ಕರ್ನಾಟಕ ವಿಶ್ವಾಸ ಮೂಡಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ(Karnataka) ಬಂಡವಾಳ ಹೂಡಿಕೆ(Invest) ಮಾಡಲು ಕಂಪನಿಗಳು ಮುಂದೆ ಬಂದಿದ್ದು, ಅಂದಾಜು ರೂ. 65 ಸಾವಿರ ಕೋ. ಬಂಡವಾಳ(Capital) ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಕೈಗಾರಿಕೆ ಸ್ಥಾಪನೆಗೆ(Industry Start) ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Ministe Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಡವಾಳ ಹೂಡಿಕೆಗೆ […]

Rain Randeep: ಮಳೆಯಿಂದಾಗುವ ಹಾನಿಗೆ ತಕ್ಷಣವೇ ಪರಿಹಾರ ಕಲ್ಪಿಸಿ- ಅಧಿಕಾರಿಗಳಿಗೆ ಡಿ. ರಂದೀಪ್ ಸೂಚನೆ

ವಿಜಯಪುರ: ಮಳೆಯಿಂದ ಹಾನಿಗೀಡಾಗುವ(Rain Loss) ಪ್ರದೇಶಗಳಲ್ಲಿ ಪರಿಹಾರ(Compensation) ಕ್ರಮಗಳನ್ನು(Actions) ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ(Vijayapura In charge Secretary)  ಕಾರ್ಯದರ್ಶಿ ಡಿ. ರಂದೀಪ(D Randeep) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಆಸ್ತಿಪಾಸ್ತಿ ಹಾಗೂ ಜನ-ಜಾನುವಾರು ಹಾನಿ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು […]

Handicap Card: ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ವಿಶೇಷ ಶಿಬಿರ: ಜಿ. ಪುಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ನೀಡಲು ತಾಲೂಕು ಆಸ್ಪತ್ರೆಗಳಲ್ಲಿ ಎರಡು ದಿನಗಳ ವಿಶೇಷ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎೞದು ಜಿ. ಪಂ. ಸಿಇಓ ರಾಹುಲ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಪ್ರತಿಯೊಬ್ಬ ವಿಕಲಚೇತನರಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ ನೀಡಲಾಗುತ್ತದೆ.  ಇದರ ಅಂಗವಾಗಿ ತಪಾಸಣೆ […]

Doni Silt Problem: ಡೋಣಿ ನದಿ ಹೂಳೆತ್ತುವ ಕುರಿತು ವಿಜಯಪುರ ಡಿಸಿ, ಮಾಜಿ ಸಚಿವರ ಜೊತೆ ಚರ್ಚಿಸಿದ ಜಲತಜ್ಞ ಡಾ. ರಾಜೇಂದ್ರಸಿಂಗ್

ವಿಜಯಪುರ: ಡೋಣಿ ನದಿ ಹೂಳು(Doni River Silt) ತುಂಬಿ ನದಿ ಪಥ ಬದಲಿಸಿ, ಪ್ರವಾಹ(Flood) ಉಂಟಾಗಿ ರೈತರ ಜಮೀನಿಗೆ ಹಾನಿಯಾಗುತ್ತಿರುವ(Farmers Problem) ಕುರಿತು ಜಾಗೃತಿ ಮೂಡಿಸುತ್ತಿರುವ ಜಲ ಬಿರಾದರಿ(Jal Biradari) ಸಂಘಟನೆ ಆಹ್ವಾನದ ಮೆರೆಗೆ ಹೊನಗನಹಳ್ಳಿಯ ಹತ್ತಿರ ಡೋಣಿ ನದಿ ವೀಕ್ಷಿಸಿದ ಜಲತಜ್ಞ, ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತ ಡಾ. ರಾಜೇಂದ್ರಸಿಂಗ್(Dr Rajendrasing ನಂತರ ವಿಜಯಪುರದಲ್ಲಿ ಮಾಜಿ ನೀರಾವರಿ ಸಚಿವ ಎಂ. ಬಿ .ಪಾಟೀಲ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರೊಂದಿಗೆ ಪ್ರತ್ಯೇಕ ಮಾತುಕತೆ […]