RSS HDK: ಆರ್ ಎಸ್ ಎಸ್, ಬಿಜೆಪಿ, ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ

ವಿಜಯಪುರ: ಆರ್‌ಎಸ್ಎಸ್‌(RSS) ಮುಂಚೆ(Before) ದೇಶದಲ್ಲಿ(Country) ಸಂಸ್ಕೃತಿ(Culture) ಇರಲಿಲ್ವಾ? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ(H D Kumarswamy) ಪ್ರಶ್ನಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ಗೂ ಮುಂಚೆ ನಮ್ಮ ಸಂಸ್ಕೃತಿಯನ್ನು ಜನತೆ ಉಳಿಸಿರಲಿಲ್ವಾ? ಆರ್‌ಎಸ್ಎಸ್‌ ನವರು ಯಾವ ಸಂಸ್ಕೃತಿ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಧರ್ಮದಲ್ಲಿ ಹೆಸರಿನಲ್ಲಿ ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.  ಅಮಾಯಕ […]

Scouts And Guide Camp: ಮಕ್ಕಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸಲು ಸ್ಕೌಡ್ಸ್, ಗೈಡ್ಸ್ ಅಗತ್ಯವಾಗಿದೆ- ಸಹಜಾನಂದ ದಂಧರಗಿ

ವಿಜಯಪುರ: ಮಕ್ಕಳಲ್ಲಿ(Children) ಶಿಸ್ತು(Discipline) ಮತ್ತು ದೇಶಪ್ರೇಮ(Patriotism) ಮೂಡಿಸಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್(Scouts And Guides) ಅವಶ್ಯಕವಾಗಿದೆ ಎಂದು ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಶಾಧ್ಯಕ್ಷ ಸಹಜಾನಂದ ದಂದರಗಿ (Sahajanand Dandharagi) ಹೇಳಿದರು. ನಗರದ ಬಿ ಎಲ್ ಡಿ ಈ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ  ಕಾಲೇಜು ಯುವ ರೆಡ್ ಕ್ರಾಸ್ ಘಟಕ ಹಾಗೂ ಏನ್ ಎಸ್ ಎಸ್ ಘಟಕದ ಅಡಿಯಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ವರ್ಗಕೋಣೆಯು ನಮ್ಮ ಬದುಕಿನ ಒಂದು ಭಾಗವಾಗಬೇಕು.  ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ.  ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುವುದು ನಮ್ಮೆಲ್ಲರ ಗುರುತರ  ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಭಾರತಿ. ವೈ. ಖಾಸನೀಸ ಮಾತನಾಡಿ, ಶಿಕ್ಷಕರನ್ನು ಮಾನಸಿಕವಾಗಿ ಬಲಿಷ್ಟಗೊಳಿಸುವ ತರಬೇತಿ ಇದಾಗಿದೆ.  ಮಕ್ಕಳಿಗೆ ಹಲವಾರು ಚಟುವಟಿಕೆಗಳ ಕುರಿತು ತರಬೇತಿ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮಕ್ಕಳನ್ನು ತರುವುದು […]

MLC Election: ಬಿಜೆಪಿ ಶಿಕ್ಷಣ ಕ್ಷೇತ್ರ, ಪದವೀಧರರಿಗಾಗಿ ಮಾಡಿರುವ ಕೆಲಸಗಳನ್ನು ಮತದಾರರಿಗೆ ತಿಳಿಸಿ- ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ

ವಿಜಯಪುರ: ಬಿಜೆಪಿ(BJP) ಶಿಕ್ಷಣ ಕ್ಷೇತ್ರ(Education) ಮತ್ತು ಪದವೀಧರರ(Graduates) ಹಿತಕ್ಕಾಗಿ(Welfare) ಕೈಗೊಂಡಿರುವ ಕೆಲಸಗಳನ್ನು ಮತಾದರರಿಗೆ(Voters) ತಲುಪಿಸುವ ಕೆಲಸ ಮಾಡಬೇಕು ಎೞದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ(Arunkumar) ಹೇಳಿದ್ದಾರೆ. ವಿಜಯಪುರ ನಗರದ ಗುರುದತ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆಗೆ ಹಿನ್ನೆಲೆಯಲ್ಲಿ ನಡೆದ ಘಟನಾಯಕರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ಮಾಡಿರುವ ಜನಪರ ಕೆಲಸ ಕಾರ್ಯಗಳನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು.  ಮತದಾನದ ದಿನಾಂಕ ಮತ್ತು ಚುನಾವಣೆ ಪ್ರಕ್ರಿಯೆ ಬಗ್ಗೆ […]

World Environment Day: ಕೋಟಿ ವೃಕ್ಷ ಅಭಿಯಾನದಡಿ 2000ಕ್ಕೂ ಹೆಚ್ಚು ಹಣ್ಣುಗಳ ಸಸಿ ವಿತರಣೆ

ವಿಜಯಪುರ: ಪರಿಸರ(Environment) ರಕ್ಷಣೆಯು(Protection) ನಮ್ಮೆಲ್ಲರ ಹೊಣೆ(Everyone Responisbility).  ಪ್ರತಿವರ್ಷ ಹೆಚ್ಚೆಚ್ಚು ಸಸಿಗಳನ್ನು ನೆಟ್ಟು ಬೆಳೆಸುವುದರಿಂದ ಸ್ವಸ್ಥ ಸಮಾಜ ಮತ್ತ ರಾಷ್ಟ್ರ ನಿರ್ಮಿಸಲು ಸಾಧ್ಯ ಎಂದು ಬಿ ಎಲ್ ಡಿ‌ ಇ ಸಂಸ್ಥೆಯ ನಿರ್ದೇಶಕ(BLDEA Director) ಸಂಗು ಸಜ್ಜನ(Sangu Sajjan) ಹೇಳಿದರು. ನಗರದ ಬಿ ಎಲ್ ಡಿ‌ ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದಲ್ಲಿ ಕೋಟಿ ವೃಕ್ಷ ಅಭಿಯಾನದ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]