PhD Award: ದೌಲತರಾವ ಮುದ್ದೇಬಿಹಾಳಗೆ ಬನಾರಸ ಹಿಂದೂ ವಿವಿಯಿಂದ ಪಿ ಎಚ್ ಡಿ ಪದವಿ

ವಿಜಯಪುರ: ಖ್ಯಾತ(Famous) ಸಾಹಿತಿ (Literauaute) ದಿ. ಡಾ. ಆರ್. ಸಿ. ಮುದ್ದೇಬಿಹಾಳ(Dr R C Muddebihal)ಅವರ ಪುತ್ರ ದೌಲತರಾವ(ಸಂಜು) ಮುದ್ದೇಬಿಹಾಳ(Doulatrao Muddebihal)ಅವರಿಗೆ ಪಿ. ಎಚ್ ಡಿ ಪದವಿ‌ (PhD Degree) ಲಭಿಸಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇವರು ಮಂಡಿಸಿದ ಮಹಾಪ್ರಬಂಧಕ್ಜೆ ವಾರಣಾಸಿಯ ಬನಾರಸ ಹಿಂದೂ ವಿಶ್ವವಿದ್ಯಾಲಯ ಪಿ.ಎಚ್. ಡಿ. ಪ್ರದಾನ ಮಾಡಿದೆ. ವಿವಿಯ ಜ್ಯೋತಿಷ್ಯಾಸ್ತ್ರ ವಿಭಾಗದ ಮುಖ್ಯಸ್ಥೆ ಸುಶೀಲಾ ಚಕ್ರವರ್ತಿ ಅವರ ಮಾರ್ಗದರ್ಶನದಲ್ಲಿ ಇವರು ಮಹಾಪ್ರಬಂಧ ಮಂಡಿಸಿದ್ದರು. ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಪಾರ್ಮಾಸ್ಯೂಟಿಕಲ್ ಕಾಲೇಜಿನ […]

BSY Campaign: ಬಸವ ನಾಡಿಗೆ ಬಂದ ಬಿ. ಎಸ್. ಯಡಿಯೂರಪ್ಪ, ಎಂ ಎಲ್ ಸಿ ಚುನಾವಣೆ ಪ್ರಚಾರಕ್ಕೆ ರಂಗೇರಿದ ಕಣ

ವಿಜಯಪುರ: ಮಾಜಿ‌(Former) ಮುಖ್ಯಮಂತ್ರಿ(Chief Minister)ಮತ್ತು ಬಿಜೆಪಿ ಹಿರಿಯ ನಾಯಕ(BJP Senior Leader) ಬಿ. ಎಸ್. ಯಡಿಯೂರಪ್ಪ(B S Yadyurappa) ಬಸವ ನಾಡು(Basava Nadu) ವಿಜಯಪುರಕ್ಕೆ ಆಗಮಿಸಿದ್ದಾರೆ.   ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರದ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ನಿರಾಣಿ(ಪದವೀಧರ ಮತಕ್ಷೇತ್ರ) ಪರ ಪ್ರಚಾರಕ್ಕಾಗಿ ಅವರು ವಿಜಯಪುರ ನಗರಕ್ಕೆ ಆಗಮಿಸಿದರು‌ ಸೈನಿಕ ಶಾಲೆ ಹೆಲಿಪ್ಯಾಡ್ ಗೆ ಆಗಮಿಸಿದ ಬಿ ಎಸ್ ವೈ ಅವರನ್ನು ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಸಂಗಣ್ಣ ಕೆ. ಬೆಳ್ಳುಬ್ಬಿ ಸ್ವಾಗತಿಸಿ […]

Panchamasali Demand: ಜೂ. 27 ರೊಳಗೆ ಮೀಸಲಾತಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳದಿದ್ದರೆ ಉಗ್ರ ಹೋರಾಟ- ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಗೆ

ಬೆಂಗಳೂರು: ಲಿಂಗಾಯಿತ(Lingayat) ಪಂಚಮಸಾಲಿ(Panchamasali) ಸಮುದಾಯಕ್ಕೆ(Community) 2ಎ ಮೀಸಲಾತಿ(2A Reservation) ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Shree Basavajaya Mrutyunjaya Swamiji) ನೇತೃತ್ವದಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ಸ್ವಾಮೀಜಿಗಳ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದ ಸಮಾಜದ ಮುಖಂಡರು, ಜೂ. 27ರೊಳಗೆ ಪ್ರಮುಖ ಹೋರಾಟಗಾರರೊಂದಿಗೆ ಅಂತಿಮ ಸುತ್ತಿನ ಮಾತುಕತೆಗೆ ಸಮಯ ನಿಗದಿ ಮಾಡಬೇಕು.  […]

Environment Day: ಇರುವದೊಂದು ಭೂಮಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಅಂಬಾದಾಸ ಜೋಶಿ

ವಿಜಯಪುರ: ಇರುವುದೊಂದೇ(one) ಭೂಮಿ(Earth).  ಅದರ ಸಂರಕ್ಷಣೆ(Protection) ನಮ್ಮೆಲ್ಲರ ಹೊಣೆ(Everone Responsibility) ಎಂದು ಪಿಡಿಜೆ ಶಾಲೆಯ ನಿವೃತ್ತ ಶಿಕ್ಷಕ ಅಂಬಾದಾಸ್ ಜೋಶಿ(Ambadas Joshi) ಹೇಳಿದರು. ಸೋಮವಾರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಪರಿಸರ ಜಾಗೃತ ವೇದಿಕೆ ವಿಜಯಪುರ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ- 2022 “ಇರುವುದೊಂದೇ ಭೂಮಿ” ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿತ್ಯ […]