MLC Election: ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಡೆಯಿಂದ ಹಣ ಹಂಚಿಕೆ ಆರೋಪ- ಡಿಸಿ, ಎಸ್ಪಿಗೆ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ದೂರು ಸಲ್ಲಿಕೆ

ವಿಜಯಪುರ: ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಕಡೆಯವರಿಂದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಸೋಲಿನ ಹತಾಶೆಯಲ್ಲಿ ಹಣ ಹಂಚುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ ಸದಸ್ಯ ಮತ್ತು ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದ ಕುಮಾರ ಅವರಿಗೆ ದೂರು ಸಲ್ಲಿಸಿದ್ದಾರೆ. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟ ಮತ್ತು ವಿಜಯ ಜೋಶಿ ಅವರ ಜೊತೆ […]