Lokayukta Oath: ಕರ್ನಾಟಕ ನೂತನ‌ ಲೋಕಾಯುಕ್ತರಾಗಿ ಬಿ.‌ ಎಸ್. ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ(Justice Bhermanagouda Sanganagouda Patil) ಅವರು ರಾಜ್ಯದ(State) ನೂತನ(New) ಲೋಕಾಯುಕ್ತರಾಗಿ(Lokayukta) ಪ್ರಮಾಣ ವಚನ(Oath) ಸ್ವೀಕರಿಸಿದರು

ನೂತನ‌ ಲೋಜಾಯುಕ್ತರಿಗೆ ಶುಭ ಕೋರಿದ ಸಿಎಂ‌ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಲೋಕಾಯುಕ್ತರಿಗೆ ಹೂ ಗುಚ್ಛ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂ. ಬಿ. ಪಾಟೀಲ, ವೀರಣ್ಣ ಚರಂತಿಮಠ, ಪಿ. ರಾಜೀವ , ಈಶ್ವರ್ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌