Election Analyses: ಅರುಣ ಶಹಾಪುರ ಸೋಲು- ಕಾರಣಗಳು ಹತ್ತಾರು- ಎಲ್ಲೆಡೆ ನಡೆದಿದೆ ಬಿಸಿಬಿಸಿ ಚರ್ಚೆ

ವಿಜಯಪುರ: ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಸೋಲು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. 22 ಜನ ಶಾಸಕರು, ಆರು ಜನ ಸಂಸದರು, ನಾಲ್ಕುಜನ ಸಚಿವರು, ಕೇಂದ್ರ ಮತ್ತು ರಾಜ್ಯದಲ್ಲಿ ಬೆಜೆಪಿ ಅಧಿಕಾರದಲ್ಲಿದ್ದರೂ ಅರುಣೋದಯವಾಗದೇ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶಮಾನವಾಗಿರುವುದು ಈಗ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ ಎಂದು ಸ್ವತಃ ಬಿಜೆಪಿ ವಲಯದಲ್ಲಿಯೇ ಚರ್ಚೆಗೆ ಕಾರಣವಾಗಿದೆ. ಅರುಣ ಶಹಾಪುರ ಸೋಲಿಗೆ ಕಾರಣಗಳನ್ನು ರಾಜಕೀಯ ತಜ್ಞರು ಮತ್ತು ವಿಶ್ಲೇಷಕರು […]

AAP Vijay Yatre: ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ- ಬಿಬಿಎಂಪಿ ಚುನಾವಣೆಯಿಂದ ಆಪ್ ವಿಜಯಯಾತ್ರೆ ಆರಂಭ-‌ ದಿಲೀಪ ಪಾಂಡೆ

ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯ ಕಚೇರಿ ಉದ್ಘಾಟನೆ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.ಪ ಕ್ಷದ ರಾಜ್ಯ ಉಸ್ತುವಾರಿ ಹಾಗೂ ರಾಷ್ಟ್ರೀಯ ವಕ್ತಾರ ದಿಲೀಪ್‌ ಪಾಂಡೆ ಕಚೇರಿ ಉದ್ಘಾಟಿಸಿದರು. ಬೆಂಗಳೂರಿನ ಕುಮಾರ ಪಾರ್ಕ್‌ ವೆಸ್ಟ್‌ನಲ್ಲಿ ಆರಂಭವಾದ ಮೂತನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದಿಲೀಪ್‌ ಪಾಂಡೆ, ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿರುವುದನ್ನು ಕಾಣುತ್ತಿದ್ದೇವೆ. ದೆಹಲಿ ಮತ್ತು ಪಂಜಾಬ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡ ಭರ್ಜರಿ ಬಹುಮತದೊಂದಿಗೆ ಎಎಪಿ ಅಧಿಕಾರಕ್ಕೆ ಬರಲಿದೆ. ಬಿಬಿಎಂಪಿ ಚುನಾವಣೆಯಿಂದಲೇ ಎಎಪಿಯ […]

Nature And Hobbies: ಪ್ರಕೃತಿ ಆಧಾರಿತ ಹವ್ಯಾಸ ರೂಢಿಸಿಕೊಳ್ಳಬೇಕು- ಪ್ರೊ. ದಯಾನಂದ ಅಗಸರ

ವಿಜಯಪುರ: ಪ್ರಕೃತಿಗೆ ಆಧಾರಿತವಾಗಿ ನಾವು ನಮ್ಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕೇ ಹೊರತು ಅದರ ವಿರುದ್ಧವಾಗಿ ಅಲ್ಲ ಎಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು. ವಿಜಯಪುರ ಹೊರ ವಲಯದ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗ ಮತ್ತು ನವದೆಹಲಿಯ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಎಸ್‌ಆರ್) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ಭಾರತ: ಸಮಸ್ಯೆಗಳು ಮತ್ತು ಅವಕಾಶಗಳು ಕುರಿತ ಎರಡು ದಿನಗಳ […]

Hukkeri Reaction: ಬೆಳಗಾವಿಯ ಜಿಲ್ಲೆಯಲ್ಲೀಗ ನಮ್ಮದೇ ಹವಾ- 2023ರಲ್ಲಿ ಕಾಂಗ್ರೆಸ್ ಪಾರುಪತ್ಯ- ಪ್ರಕಾಶ ಹುಕ್ಕೇರಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಈಗ ಕಾಂಗ್ರೆಸ್ ಹವಾ ಜೋರಾಗಿದೆ. ಆರು ತಿಂಗಳಲ್ಲಿ ವಿಧಾನ ಪರಿಷತ್ತಿನ‌ ಎರಡು ಸ್ಥಾನ‌ ಗೆದ್ದಿದ್ದೇವೆ.‌ 2023ರಲ್ಲಿ ಜಿಲ್ಲಾದ್ಯಂತ ಕಾಂಗ್ರೆಸ್ ಪಾರುಪತ್ಯ ಇರಲಿದೆ ಎಂದು ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಸೇರಿ ಕೆಲಸ ಮಾಡಿದ್ದಾರೆ‌. ಒಗ್ಹಟ್ಟಿನ ಫಲವಾಗಿ ಕಳೆದ ಆರು ತಿಂಗಳಲ್ಲಿ ವಿಧಾನ […]