CM Timmakka Site: ಸಾಲುಮರದ ತಿಮಕ್ಕಳಿಗೆ ನಿವೇಶನ ಮಂಜೂರು: ಕ್ಸಿರಯ ಪತ್ರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ(Chief Minister) ಬಸವರಾಜ ಬೊಮ್ಮಾಯಿ(Basavaraj Bommayi) ಸಾಲುಮರದ ತಿಮ್ಮಕ್ಕಳಿಗೆ(Salumarada Timmakka) ಬಿಡಿಎ ನಿವೇಶನ(BDA Site) ಮಂಜೂರು(Sanction) ಮಾಡಿದ್ದಾರೆ.

ಸಿಎಂ‌ ವಸವರಾಜ ಬೊಮ್ಮಾಯಿ‌ ಅವರನ್ನು ಅಭಿನಂದಿಸಿದ ಸಿಎಂ‌ ಬಸವರಾಜ ಬೊಮ್ಮಾಯಿ

ಕೆಲ ದಿನಗಳ ಹಿಂದಷ್ಟೇ ಸಿಎಂ ಅವರನ್ನು ಭೇಟಿ ಮಾಡಿದ್ದ ತಿಮ್ಮಕ್ಕ ಈ ನಿಟ್ಟಿನಲ್ಲಿ ಮನವಿ ಮಾಡಿದ್ದರು.

 

ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿದೆ. ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರವನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದ್ದಾರೆ.

ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರ ನೀಡಿದರು.

 

ನಾಡಪ್ರಭು ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ ಇರುವ ನಿವೇಶನವನ್ನು ಸಿಎಂ ಹಂಚಿಕೆ ಮಾಡಿದ್ದಾರೆ. ಇದು ಒಟ್ಟು 50×80 ಚದರ ಅಡಿಯ ವಿಸ್ತೀರ್ಣ ಹೊಂದಿದೆ.

Leave a Reply

ಹೊಸ ಪೋಸ್ಟ್‌