Arrest Protest: ಗುಮ್ಮಟ ನಗರಿಯಲ್ಲಿ ನಾನಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ- ಯಾಕೆ ಗೊತ್ತಾ?

ವಿಜಯಪುರ: ನಾನಾ ಪ್ರಗತಿಪರ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲವಾಡ ಬಂಧನ‌ ಖಂಡಿಸಿ ಪ್ರಗತಿಪರ ಸಂಘಟನೆಗಳ ವೇದಿಕೆ ಮತ್ತು ಪ್ರಾಂತ ರೈತ ಸಂಘ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು ಆಧಾರರಹಿತವಾಗಿ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಇದು ಬಿಜೆಪಿ ಸರಕಾರಗಳ ಪ್ಯಾಸಿಸ್ಟ್ ಧೊರಣೆಯ ಮುಂದುವರಿಕೆಯಾಗಿದೆ. 2002ರ ಗುಜರಾತ ಗಲಭೆಯಲ್ಲಿ ಅಂದಿನ‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ಅಂದಿನ ಸರಕಾರ ಮತ್ತು ಪೊಲೀಸ್ ವ್ಯವಸ್ಥೆ ಎಲ್ಲವೂ ಕೋಮು […]