ADC Instructed: ನಿಯಮಾನುಸಾರ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಸಿ- ಅಪರ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪಯೋಜನೆ ಹಾಗೂ ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ ಅಧಿನಿಯಮ-2013ರಡಿ ರಚಿಸಲಾದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯು ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಎಸ್ಸಿ ಮತ್ತು ಎಸ್ಟಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ನಿಗದಿ ಪಡಿಸಿದ ಅನುದಾನ ಬಳಸಲು ನಿರ್ಲಕ್ಷ್ಯ ತೋರಿ ಲ್ಯಾಪ್ಸ್ ಗೊಳಿಸಿದಲ್ಲಿ ಅಂಥ […]

Halakatti M B Patil: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಸ್ಮರಣೆ ದಿನ- ಎಂ. ಬಿ. ಪಾಟೀಲ ಅವರಿಂದ ನಮನ

ವಿಜಯಪುರ: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ 58ನೇ ಪುಣ್ಯಸ್ಮರಣೆ ದಿನದ ಅಂಗವಾಗಿ ಬಿ ಎಲ್ ಡಿ ಇ.ಲ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ನಮನ ಸಲ್ಲಿಸಿದರು. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿರುವ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಎಂ. ಬಿ. ಪಾಟೀಲ ಅವರು ಪುಷ್ಪಾರ್ಚನೆ ಮಾಡಿ ಕೆಲಕಾಲ ಧ್ಯಾನ ಮಾಡಿದರು. ನಂತರ ಫ. ಗು. ಹಳಕಟ್ಟಿಯವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರದ ಕಾರ್ಯದರ್ಶಿಗಳಾದ ಡಾ. […]

Rowdy Parade: ಭೀಮಾ ತೀರದ ಕೆಟ್ಟ ಹೆಸರು ಹೋಗಲಾಡಿಸುವೆ ಎಂದ ಎಸ್ಪಿ ಎಚ್. ಡಿ. ಆನಂದಕುಮಾರ

ವಿಜಯಪುರ: ಕಳೆದ ಒಂದು ವಾರದಿಂದ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ನಾನಾ ಪೊಲೀಸ್ ಠಾಣೆಗಳಿಗೆ ತೆರಳಿ ರೌಡಿಗಳ ಪರೇಡ್ ನಡೆಸುತ್ತ ಛಳಿ ಬಿಡಿಸುತ್ತಿದ್ದಾರೆ. ಈಗ ಬೀಮಾ ತೀರಕ್ಕೆ ತೆರಳಿ ರೌಡಿಗಳ ಛಳಿ ಬಿಡಿಸಿದರು ಕಳೆದ ವಾರವಷ್ಟೇ ವಿಜಯಪುರ ನಗರದಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ಪಿ ರೌಡಿಗಳು ಅಪರಾಧ ಚಟುವಟಿಕೆಗಳನ್ನು ಕೈ ಬಿಡದಿದ್ದರೆ ತಕ್ಕ ಶಾಸ್ತಿ ಮಾಡುವುದಾಗಿ ಖಡಕ್ ವಾರ್ನಿಂಗ್ ನೀಡಿದ್ದರು. ಈಗ ಭೀಮಾ ತೀರದ ಖ್ಯಾತಿಯ ಚಡಚಡಣ ಪೊಲೀಸ್ ಠಾಣೆಗೆ ತೆರಳಿದ ಅವರು ಮುಸ್ಸಂಜೆ […]