F G Halakatti: ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿ ಭಾವುಕರಾದ ಡಾ. ಎಂ. ಎಸ್. ಮದಭಾವಿ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ವಚನಪಿತಾಮಹ ಡಾ. ಫ‌. ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು. ಡಾ. ಫ‌ ಗು. ಹಳಕಟ್ಟಿಯವರ ಸಮಗ್ರ ಜೀವನ- ಕಾರ್ಯಸಾಧನೆಯ ಬಗ್ಗೆ ಇದೆ ವೇಳೆ ಸ್ಮರಿಸಲಾಯಿತು. ಅಪರ ಜಿಲ್ಲಾಧಿಕಾರಿಗ ರಮೇಶ ಕಳಸದ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಗ್ರಹ ಮತ್ತು ಸಂಪಾದನೆ ಮೂಲಕ ಡಾ. ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯವನ್ನು […]

Halakatti Jayanti: ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಂದ ಹಳಕಟ್ಟಿಯವರಿಗೆ ನಮನ

ವಿಜಯಪುರ ನಗರದ ಬಿ ಎಲ್ ಡಿ‌ ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿರುವ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ‌ ಸಂಶೋಧನ ಕೇಂದ್ರದಲ್ಲಿ ವಚಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ‌ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನದ ಅಂಗವಾಗಿ ಹಳಕಟ್ಟಿ ಪ್ರತಿಮೆಗೆ ಅಪರ ಜಿಲ್ಲಾಧಿಕಾರಿ‌ ರಮೇಶ ಕಳಸದ ಮಾಲಾರ್ಪಣೆ ಮಾಡಿದರು. ನಂತರ ಹಳಕಟ್ಟಿ‌ ಅವರ ಸಮಾಧಿಗೆ ತೆರಳಿ ಪುಷ್ಪನಮನ ಸಲ್ಲಿಸಿದರು. ಬಳಿಕ ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಸಂಶೋಧನ‌ ಕೇಂದ್ರದಲ್ಲಿರುವ ಹಳಕಟ್ಟಿ […]