AP Govt Shrishail: ಆಂಧ್ರ ಪ್ರದೇಶ ಸರಕಾರ ದಿಂದ ಶ್ರೀಶೈಲಕ್ಕೆ ಪೀಠಕ್ಕೆ 10 ಎಕರೆ ಜಮೀನು ಮಂಜೂರು- ಡಾ. ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ

ವಿಜಯಪುರ: ಆಂಧ್ರ ಪ್ರದೇಶ ಸರಕಾರ ಶ್ರೀಶೈಲ ಪೀಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿದೆ. ಅದರಲ್ಲಿ ಐದು ಎಕರೆ ಸ್ಥಳವನ್ನು ದೇವಾಸ್ಥಾನಕ್ಕೆ ಒಪ್ಪಿಸಿದೆ. ಇನ್ನುಳಿದ ಐದು ಎಕರೆ ಜಾಗದಲ್ಲಿ 100 ಬೆಡ್ ಸುಸಜ್ಜಿತ ಆಸ್ಪತ್ರೆ, ಪಾದಯಾತ್ರಿಕರಿಗೆ 500 ಕೋಣೆಗಳ ಯಾತ್ರಿ ನಿವಾಸ, 5000 ಕಂಬಗಳ ಮಂಟಪ ನಿರ್ಮಾಣ, ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಶ್ರೀಶೈಲ […]

Halakatti Jatti: ಹಳಕಟ್ಟಿ ಅವರ ಜೀವನವೇ ಒಂದು ಸಂದೇಶ- ಅರವಿಂದ ಜತ್ತಿ

ವಿಜಯಪುರ: ವಚನಪಿತಾಮಹ ಡಾ. ಫ. ಗು.‌ಹಳಕಟ್ಟಿಯವರ ಆದರ್ಶಗಳು ಮತ್ತು ಸಮಾಜಮುಖಿ ಸರಳ ಜೀವನ ನಮ್ಮೆಲ್ಲರಿಗೂ ಒಂದು ಬಹುದೊಡ್ಡ ಸಂದೇಶ ಎಂದು ಬೆಂಗಳೂರಿನ ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಹೇಳಿದರು‌. ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ವಿಜಯಪುರದಲ್ಲಿರುವ ಅವರ ಕರ್ತೃ ಗದ್ದುಗೆಗೆ ಭೇಟಿ ನೀಡಿ ಗೌರವ ಸಮರ್ಪಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ನಮ್ಮೆಲ್ಲರಿಗೂ ಆದರ್ಶ ಪ್ರಾಯರಾದ ವಚನ ಪಿತಾಮಹ ಡಾ. […]

ZP CEO Visit: ಕೆಆರ್‌ಐಡಿಎಲ್ ವಿಜಯಪುರ ಕಚೇರಿಗೆ ಸಿಇಓ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ನಗರದ ಕರ್ನಾಟಕ ರೂರಲ್ ಇನಫ್ರಾಸ್ಟ್ರಕ್ಚರ್ ಡೆವಲಪಮೆಂಟ್ ಲಿಮಿಟೆಡ್ ವಿಭಾಗದ ಕಚೇರಿಗೆ ಭೇಟಿ ನೀಡಿದರು. ಕೆ ಆರ್ ಐ ಡಿ ಎಲ್ ವಿಭಾಗ ಹಾಗೂ ಉಪ ವಿಭಾಗಗಳ ಕಚೇರಿಗಳ ಸ್ಥಿತಿಗತಿ ಪರಿಶೀಲಿಸಿದ ಅವರು, ಬಳಿಕ ಕೆ ಆರ್ ಐ ಡಿ ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಯೋಜನೆಗಳಾದ ಗ್ರಾಮ ವಿಕಾಸ, ಮುಖ್ಯಮಂತ್ರಿ ಗ್ರಾಮ ವಿಕಾಸ, ಮುಖ್ಯಮಂತ್ರಿ ಮಾದರಿ ಗ್ರಾಮ ವಿಕಾಸ, ಅಮೃತ […]