MLC Sunilgouda: ಬಬಲೇಶ್ವರ, ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸುನೀಲಗೌಡ ಪಾಟೀಲ

ವಿಜಯಪುರ: ಬಬಲೇಶ್ವರ ಮತ್ತು ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಬಬಲೇಶ್ವರ ಪಟ್ಟಣದಲ್ಲಿ ನಿರ್ಮಿತಿ ಕೇಂದ್ರ ರೂ.10 ಲಕ್ಷ ವೆಚ್ಚದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆ ಮತ್ತು  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಸುಜಾತಾ ಕಳ್ಳೀಮನಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಜಾತ ಜಂಗಮಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಮುಖಂಡರಾದ ಬಿ.ಜಿ.ಬಿರಾದಾರ, […]

Foreign Love Marriage: ಫಾರಿನ್ ವಧು ಇಂಡಿಯನ್ ವರ ಬಸವ ನಾಡಿನಲ್ಲಿ ಹಿಂದೂ ಸಂಪ್ರದಾಯದಂತೆ ನಡೆದ ಲವ್ ಕಮ್ ಅರೆಂಜ್ ಮ್ಯಾರೇಜ್

ವಿಜಯಪುರ: ಪ್ರೀತಿ, ಪ್ರೇಮ ಅವರುಸಿರಾಗಿತ್ತು.  ಐದು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿಗೆ ಹಿರಿಯರೂ ಕೂಡ ಯಾವುದೇ ಪ್ರತಿರೋಧ ತೋರಿಸದೇ ಒಪ್ಪಿಗೆ ಸೂಚಿಸಿದ್ದೂ ಗಮನಾರ್ಹವಾಗಿತ್ತು.  ಇದು ಸಪ್ತಸಾಗರದಾಚೆ ನಡೆದ ಲವ್ ಸ್ಟೋರಿಯ ಕಥೆ. ಒಂದೇ ಊರಿನಲ್ಲಿ ಪರಸ್ಪರ ಪ್ರೀತಿಸುತ್ತಿದ್ದರೂ ನಾನಾ ಕಾರಣಗಳಿಂದಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಾಧ್ಯವಾಗದೇ ಪ್ರೇಮ, ಪ್ರೀತಿ ಮದುವೆಗೂ ಮುಂಚೆಯೇ ಮುರಿದು ಬಿದ್ದಿರುವ ಹಲವಾರು ಘಟನೆಗಳ ಮಧ್ಯೆಯೇ ಈ ವಿವಾಹ ಗಮನ ಸೆಳೆಯಿತು.  ವರ ಭಾರತದ ಬಸವ ನಾಡಿನವನಾಗಿದ್ದಾರೆ, ವಧು ಸಪ್ತಸಾಗರದಾಚೆಯ ಕೆನೆಡಾ ಮೂಲದವಳಾಗಿದ್ದಾಳೆ. ಬಸವ […]

DC Deadline: ಸಿಂದಗಿಯಲ್ಲಿ ಡಿಸಿಯಿಂದ ಅಹವಾಲು ಸ್ವೀಕಾರ- ವಾರದಲ್ಲಿ ವಿಲೇವಾರಿಗೆ ಸೂಚನೆ

ವಿಜಯಪುರ: ಒಂದು ವಾರದಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಹಸೀಲ್ದಾರ ಕಚೇರಿಗೆ ಅವರು ಭೇಟಿ ನೀಡಿದರು.  ಪ್ರತಿ ಮಂಗಳವಾರ ತಾಲೂಕು ಕಚೇರಿಗೆ ಭೇಟಿಯ ಪೂರ್ವ ನಿರ್ಧರಿತ ಕಾರ್ಯಕ್ರಮದ ವೇಳಾಪಟ್ಟಿಯಂತೆ ಅವರು ತಾಲೂಕು ಕಚೇರಿಗೆ ಭೇಟಿದರು. ತಹಸೀಲ್ದಾರ, ತಾ. ಪಂ. ಇಓ ಮತ್ತು ಇನ್ನಿತರ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಈ ವೇಳೆ ಸ್ವೀಕೃತಗೊಂಡ ಒಟ್ಟು 26 ಅರ್ಜಿಗಳ ಪೈಕಿ […]

Sports Sunilgouda: ಒತ್ತಡ ನಿವಾರಣೆಗೆ ಕ್ರೀಡೆಗಳು ಉತ್ತಮ ಸಾಧನವಾಗಿವೆ- ಸುನೀಲಗೌಡ ಪಾಟೀಲ

ವಿಜಯಪುರ: ಆಧುನಿಕ ಯುಗದಲ್ಲಿ ಒತ್ತಡ ನಿವಾರಕವಾರಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯು ಒಳ್ಳೆಯ ಸಾಧನೆವಾಗಿದೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಬೆಂಗಳೂರು ಮತ್ತು ಕಲಬುರಗಿ ವಲಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಅವರು ಮಾತನಾಡಿದರು. ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಕ್ರೀಡೆಗೂ ಸಮಾನ ಪ್ರಾಶಸ್ತ್ಯ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರಂತೆ […]

Series Theft: ಭೀಮಾ ತೀರದ ಉಮರಾಣಿ ಗ್ರಾಮದ ಮನೆಗಳಲ್ಲಿ ಸರಣಿ ಕಳ್ಳತನ- ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರ ಓಡಾಟ

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದ್ದರು, ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿದೆ‌. ಉಮರಾಣಿ ಗ್ರಾಮದಲ್ಲಿ ಮೂರು ಮನೆಗಳ ಸರಣಿ ಕಳ್ಳತನ ನಡೆದಿದೆ. ಗ್ರಾನದ ಸದಾಶಿವ ಕೋಳಿ, ಜಗದೇವ ಕೋಳಿ, ಮಲ್ಲಯ್ಯ‌ ಎಂಬುವವರಿಗೆ ಸೇರಿದ ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮನೆಗೆ ಬೀಗ ಹಾಕಿ‌ ಮನೆಯವರು ಬೇರೆಡೆ ತೆರಳಿದ್ದರು. ಈ ವೇಳೆ ಕಳ್ಳರು ಕೈ ಚಳಕ ತೊರಿಸಿದ್ದಾರೆ. ಸುಮಾರು 40 ಗ್ರಾಂ ಚಿನ್ನಾಭರಣ, ರೂ. 50 ಸಾವಿರ ನಗದು ಕದ್ದು […]