Govt M. B. Patil: ಸರಕಾರಕ್ಕೆ ಜನಹಿತಕ್ಕಿಂತ ಸ್ವಹಿತ ಮುಖ್ಯವಾಗಿದೆ- ಎಂ. ಬಿ. ಪಾಟೀಲ ವಾಗ್ದಾಳಿ

ವಿಜಯಪುರ: ರಾಜ್ಯ ಬಿಜೆಪಿ ಸರಕಾರಕ್ಕೆ ಜನರ ಸಂಕಷ್ಟ, ಅಭಿವೃದ್ಧಿ, ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡುವ ಬಗ್ಗೆ ಗಮನವಿಲ್ಲ. ಬಿಜೆಪಿಯವರಿಗೆ ಅವರದೆ ಆದ ಆಧ್ಯತೆಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಈಗಾಗಲೇ ಮುಖ್ಯಮಂತ್ರಿಗಳು ಭೇಟಿನೀಡಬೇಕಿತ್ತು. ಕಂದಾಯ ಸಚಿವ ಆರ್. ಅಶೋಕ ಮಾತ್ರ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆಯನ್ನಾದರೂ ಮಾಡಿ ಪ್ರವಾಹ ಸಂತ್ರಸ್ಥರ ನೆರವಿಗೆ ಧಾವಿಸಬೇಕಿತ್ತು. ಎಲ್ಲವೂ … Continue reading Govt M. B. Patil: ಸರಕಾರಕ್ಕೆ ಜನಹಿತಕ್ಕಿಂತ ಸ್ವಹಿತ ಮುಖ್ಯವಾಗಿದೆ- ಎಂ. ಬಿ. ಪಾಟೀಲ ವಾಗ್ದಾಳಿ