Polyclinic Minister: ಬಸವ ನಾಡಿನಲ್ಲಿ ಪಾಲಿಕ್ಲಿನಿಕ್ ನೂತನ ಕಟ್ಟಡ ಲೋಕಾರ್ಪಣೆ ಮಾಡಿದ ಸಚಿವ ಪ್ರಭು ಚವ್ಹಾಣ

ವಿಜಯಪುರ: ಪಶುಪಾಲನೆ ಇಲಾಖೆಯ ಪಾಲಿಕ್ಲಿನಿಕ್ ನೂತನ ಕಟ್ಟಡವನ್ನು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರು ವಿಜಯಪುರದಲ್ಲಿ ಲೋಕಾರ್ಪಣೆ ಮಾಡಿದರು.  ಪೂರ್ವ ನಿಗದಿತ ಪ್ರವಾಸದಂತೆ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ನಗರಕ್ಕೆ ಆಗಮಿಸಿದ ಸಚಿವರು, ಅಂದಾಜು ರೂ. 2 ಕೋ. ವೆಚ್ಚದಲ್ಲಿ ವಿಜಯಪುರ ನಗರದ ಗೋಳಗುಮ್ಮಟ ಬಳಿ ನಿರ್ಮಿಸಲಾಗಿರುವ ಪಾಲಿಕ್ಲಿನಿಕ್ ನೂತನ ಕಟ್ಟಡವನ್ನು ವೀಕ್ಷಿಸಿದರು.  ಇದೆ ಸಂದರ್ಭದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿ ಬಳಿಕ ಕಟ್ಟಡವನ್ನು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ […]

Kashi Pilgrons: ಕಾಶಿ ಯಾತ್ರಾರ್ಥಿಗಳಿಗೆ ರೂ. 5 ಸಾವಿರ ಸಹಾಯಧನ ಯೋಜನೆ ಜಾರಿ- ಫಲಾನುಭವಿಗಳಿಗೆ ಚೆಕ್ ವಿತರಿಸಿದ ಸಿಎಂ

ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ ರೂ. 5 ಸಾವಿರ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದೆ. ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಮುಜರಾಯಿ ಇಲಾಖೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಇದೊಂದು ಹೊಸ ಕಾರ್ಯಕ್ರಮ. ಇತ್ತಿಚೇಗೆ ಕಾಶಿಯನ್ನು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ನವೀಕರಣ […]

Collage Gurupurnime: ಬಿ ಎಲ್ ಡಿ ಇ ನರ್ಸಿಂಗ್ ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ವಿಜಯಪುರ, 14: ಸಮಾಜದ ಅಂಕುಕೊಂಕುಗಳನ್ನು ತಿದ್ದಿ ವಿದ್ಯಾರ್ಥಿಗಳಿಗೆ ನಿಸ್ವಾರ್ಥ ಸೇವೆ ನೀಡುವ ಮೂಲಕ ಗುರು ಸಮಾಜ ಕಟ್ಟುವ ಕೆಲಸದಲ್ಲಿ ಮಹತ್ವದ ಕೆಲಸ ಮಾಡುತ್ತಾನೆ ಎಂದು ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ ಶಾಲ್ಮೂನ್ ಚೋಪಡೆ ಹೇಳಿದರು. ಅವರು ಕಾಲೇಜಿನಲ್ಲಿ ನಡೆದ ಗುರುಪೂರ್ಣಿಮೆ ಕಾರ್ಯಕ್ರಮಕ್ಕೆ ಸರಸ್ವತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.  ಹೀಗೆ […]

Kendriya Vidyalaya: ಶಾಲಾ ಸಂಸತ್ತು ಪದಗ್ರಹಣ ಸಮಾರಂಭ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭಾಗಿ

ವಿಜಯಪುರ: ನಗರದಲ್ಲಿರುವ ಕೇಂದ್ರಿಯ ವಿದ್ಯಾಲಯದಲ್ಲಿ ಇನ್ವೆಸ್ಟಿಟ್ಯೂರ್(ಶಾಲಾ ಸಂಸತ್ತು ಪದಗ್ರಹಣ) ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಪಾಲ್ಗೋಂಡರು.  ಶಾಲೆಗೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಾಗತಿಸಿ ವೇದಿಕೆಗೆ ಕರೆ ತಂದರು.  ದೀಪ ಬೆಳಗುವ ಮೂಲಕ ಜಿಲ್ಲಾಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದರು.  ಶಾಲಾ ಸಂಸತ್ತಿನ ನೂತನ ಪದಾಧಿಕಾರಿಗಳಿಗೆ ಬ್ಯಾಡ್ಜ್ ತೊಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಜವಾಬ್ದಾರಿ ವಹಿಸಿದರು. ಈ […]

Students Exhibition: ಜು. 16ರ ರಂದು ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್- ಡಾ. ವಿ. ಜಿ. ಸಂಗಮ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಪ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು. 16 ರಂದು ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಕಾಲೇಜಿನ ನಾನಾ ವಿಷಯಗಳಲ್ಲಿ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸೃಜನಶಿಲತೆ ಮತ್ತು ನಾವಿನ್ಯತೆಯ ಅವಿಷ್ಕಾರದೊಂದಿಗೆ ಸಿದ್ಧಪಡಿಸಲಾದ ಪ್ರಾಜೆಕ್ಟ್ ಗಳ ಪ್ರಾತ್ಯಕ್ಷಿಕೆ ನಡೆಯಲಿದ್ದು, ಈ […]

Krishna Puje: ಉತ್ತರ ಕರ್ನಾಟಕದ ಜೀವನಾಡಿ- ಕೃಷ್ಣಾ ಸೇರಿ ಪಂಚ ನದಿಗಳ ಉಗಮಸ್ಥಾನ ಮಹಾಬಳೇಶ್ವರದಲ್ಲಿ ಪೂಜೆ ಸಲ್ಲಿಸಿದ ಬಸವ ನಾಡಿನ ರೈತರು

ಮಹೇಶ ವಿ. ಶಟಗಾರ ವಿಜಯಪುರ: ಕೃಷ್ಣಾ ಉತ್ತರ ಕರ್ನಾಟಕದ ಜೀವನದಿ.  ಉತ್ತರ ಕರ್ನಾಟಕದಲ್ಲಿ ಮಳೆಯಾಗದಿದ್ದರೂ ಈ ನದಿ ರೈತರು, ಜನಜಾನುವಾರುಗಳಿಗೆ ಪ್ರತಿವರ್ಷ ನೀರೊದಗಿಸುತ್ತದೆ.  ಈ ಬಾರಿಯೂ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಅಷ್ಟಕ್ಕಷ್ಟೆಯಾಗಿದ್ದರೂ, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.  ಹೀಗಾಗಿ ತಮಗೆ ಜೀವಜಲ ನೀಡುವ ಕೃಷ್ಣಾ ನದಿಯ ಉಗಮಸ್ಥಾನ ಮಹಾರಾಷ್ಟ್ರದಲ್ಲಿ ಮಹಾಬಳೇಶ್ವರ ಪಂಚಗಂಗಾ ದೇವಸ್ಥಾನಕ್ಕೆ ತೆರಳಿದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಅನ್ನತಾದರು ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ […]