Kendriya Vidyalaya: ಶಾಲಾ ಸಂಸತ್ತು ಪದಗ್ರಹಣ ಸಮಾರಂಭ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭಾಗಿ

ವಿಜಯಪುರ: ನಗರದಲ್ಲಿರುವ ಕೇಂದ್ರಿಯ ವಿದ್ಯಾಲಯದಲ್ಲಿ ಇನ್ವೆಸ್ಟಿಟ್ಯೂರ್(ಶಾಲಾ ಸಂಸತ್ತು ಪದಗ್ರಹಣ) ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಪಾಲ್ಗೋಂಡರು.  ಶಾಲೆಗೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಾಗತಿಸಿ ವೇದಿಕೆಗೆ ಕರೆ ತಂದರು.  ದೀಪ ಬೆಳಗುವ ಮೂಲಕ ಜಿಲ್ಲಾಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದರು.  ಶಾಲಾ ಸಂಸತ್ತಿನ ನೂತನ ಪದಾಧಿಕಾರಿಗಳಿಗೆ ಬ್ಯಾಡ್ಜ್ ತೊಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಜವಾಬ್ದಾರಿ ವಹಿಸಿದರು. ಈ … Continue reading Kendriya Vidyalaya: ಶಾಲಾ ಸಂಸತ್ತು ಪದಗ್ರಹಣ ಸಮಾರಂಭ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭಾಗಿ