Constable AIDYO: ಪೋಲಿಸ್ ನೇಮಕಾತಿಯಲ್ಲಿ ವಯೋಮಿತಿ ಸಡಲಿಕೆ ಹೆಚ್ಚಿಸಿ- ಸಿದ್ದಲಿಂಗ ಬಾಗೇವಾಡಿ

ವಿಜಯಪುರ: ಪೋಲಿಸ್ ನೇಮಕಾತಿಯಲ್ಲಿ ವಯೋಮಿತಿ ಸಡಲಿಕೆ ಹೆಚ್ಚಿಸಬೇಕು‌ ಎಂದು ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಆಗ್ರಹಿಸಿದ್ದಾರೆ. ವಿಜಯಪುರ ನಗರದಲ್ಲಿ ಎಐಡಿವೈಓ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯ ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು ಕೊರೊನಾ ಸಂದರ್ಭದಲ್ಲಿ ಲಕ್ಷಾಂತರ ಯುವಜನತೆ ಉದ್ಯೋಗವಿಲ್ಲದೇ ನಾನಾ ರೀತಿಯ ಸಂಕಷ್ಟ ಎದುರಿಸಿದ್ದಾರೆ. ಸರಕಾರಿ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡುತ್ತಿಲ್ಲ. ‌ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ಕೂಡ ನಡೆಯುತ್ತಿಲ್ಲ. ನಡೆದ ಅಲ್ಪ-ಸ್ವಲ್ಪ […]

Football Appu: ಫುಟಬಾಲ್ ಕ್ರೀಡಾಪಟುಗಳಿಗೆ ನೆರವಿಗೆ ಸದಾ ಸಿದ್ಧ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಫುಟಬಾಲ್ ಕ್ರೀಡಾಪಟುಗಳಿಗೆ ಅಗತ್ಯವಾಗಿರುವ ನೆರವಿಗೆ ಸದಾ ಸಿದ್ಧರಿರುವುದಾಗಿ ಮಾಜಿ ಸಚಿವ ಮತ್ತ ವಿಜಯಪುರ ಪುಟಬಾಲ್ ಸಂಸ್ಥೆಯ ಜಿಲ್ಲಾಧ್ಯಕ್ಷ ಅಪ್ಪು ಪಟ್ಟಣಶೆಟ್ಟಿ ತಿಳಿಸಿದ್ದಾರೆ. ಜಿಲ್ಲಾ ಪುಟಬಾಲ್ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು. ಫುಟಬಾಲ್ ಸಂಸ್ಥೆಯಿಂದ ಫುಟಬಾಲ್ ಆಟಗಾರರಿಗೆ ಬೇಕಾಗುವ ಯಾವುದೇ ಸಹಾಯ ಸಹಕಾರಕ್ಕೆ ಸಿದ್ಧನಿದ್ದೇನೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆಗಕನ್ನು ನನ್ನ ಗಮನಕ್ಕೆ ತಂದರೆ ಶೀಘ್ರದಲ್ಲಿ ಅವುಗಳನ್ನು ಬಗೆಹರಿಸಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು.   ಫುಟಬಾಲ್ ಕ್ರೀಡಾಪಟುಗಳು ಮುಂಬರುವ ದಿನಗಳಲ್ಲಿ […]

Rain CM Meeting: ಅತೀವೃಷ್ಠಿ ಹಿನ್ನೆಲೆ- ಮಧ್ಯಾಹ್ನ ನಾನಾ ಡಿಸಿಗಳೊಂದಿಗೆ ಸಿ‌ಎಂ ವಿಡಿಯೊ ಸಂವಾದ

ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನ‌ 1.30ಕ್ಕೆ ನಾನಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ‌ ಸಭೆ ನಡೆಸಲಿದ್ದಾರೆ. ಅತಿವೃಷ್ಠಿ ಯಿಂದ ಹಾನಿಗೊಳಗಾದ ಜಿಲ್ಲೆಗಳ ಸಭೆ ಇದಾಗಿದೆ. ಮ. 1.30 ಕ್ಕೆ ದೇವನಹಳ್ಳಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆ ನಡೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, […]