DC Babaleshwar: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ- ಬಬಲೇಶ್ವಕ್ಕೆ ಭೇಟಿ ನೀಡಿದ ಡಿಸಿ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ದಾನಮ್ಮನವರ ಪ್ರತಿ ಮಂಗಳವಾರ ತಾಲೂಕು ಕಚೇರಿ ಭೇಟಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಬಬಲೇಶ್ವರ ತಾಲೂಕು ಕಚೇರಿಗೆ ಭೇಟಿ ನೀಡಿದರು

ಈಗ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಬಬಲೇಶ್ವರ ತಾಲೂಕು ಕಚೇರಿಗೆ ಭೇಟಿ ನೀಡಿದರು.

ಅಲ್ಲಿ, ಕಚೇರಿ ಇಲಾಖೆಯ ಕಡತಗಳನ್ನು ಪರಿಶೀಲನೆ ನಡೆಸಿದ ಡಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಷ್ಟೇ ಅಲ್ಲ, ಕಡತಗಳ ತ್ವರಿತ ವಿಲೇವಾರಿ ಮಾಡುವಂತೆ ತಹಸೀಲ್ದಾರ ಮತ್ತೀತರ ಅಧಿಕಾರಿಗಳಿಗೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದರು.

Leave a Reply

ಹೊಸ ಪೋಸ್ಟ್‌