Birthday Distribution: ಸಂಗಮೇಶ ಬಬಲೇಶ್ವರ ಜನ್ಮದಿನದ ಅಂಗವಾಗಿ ನಾನಾ ಸಮಾಜಮುಖಿ‌ ಕಾರ್ಯಕ್ರಮ

ವಿಜಯಪುರ: ಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಮತ್ತು ಜ್ಞಾನ ಜೋಳಿಗೆ ಸಂಸ್ಥಾಪಕ‌, ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಅವರ 42ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ನಾನಾ ಕಡೆ ಸಮಾಜಮುಖಿ ಕಾರ್ಯಕ್ರಮ ನಡೆಸಿದರು. ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್, ಜ್ಞಾನ ಜೋಳಿಗೆ ಫೌಂಡೇಶನ್ ವಾವ್ ಕಿಡ್ಸ್. ಕಿಡ್ಸ್ ಕಿಂಗ್ಡಮ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು. ನಂತರ ವಾವ್ ಕಿಡ್ಸ್ .ಕಿಡ್ಸ್ ಕಿಂಗಡಂ ಶಾಲೆಗಳಲ್ಲಿ ಜನ್ಮದಿನಾಚರಣೆ ಸಮಾರಂಭ […]

MLC Nominated: ಎಂಎಲ್ಸಿ ಸುನೀಲಗೌಡ ಪಾಟೀಲ ಅವರನ್ನು ಮಹಿಳಾ ವಿವಿ ವಿದ್ಯಾವಿಷಯಕ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ ಸಭಾಪತಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲರವರನ್ನು ನಾಮನಿರ್ದೇಶನಗೊಳಿಸಿ, ವಿಧಾನ ಪರಿಷತ್ ಸಭಾಪತಿ ಆದೇಶ ಹೊರಡಿಸಿದ್ದಾರೆ. ಸುನೀಲಗೌಡ ಪಾಟೀಲ ಅವರು ವಿಧಾನ ಪರಿಷತ್ ಸದಸ್ಯರಾಗಿರುವ ಚಾಲ್ತಿ ಅವಧಿ ದಿ. 05.01.2028 ವರೆಗೆ ಈ ನಾಮನಿರ್ದೇಶನ ಜಾರಿಯಲ್ಲಿ ಇರಲಿದೆ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥರಾವ ಮಲ್ಕಾಪುರ ಆದೇಶದಲ್ಲಿ ತಿಳಿಸಿದ್ದಾರೆ.

BJP Mutalik: ಬಿಜೆಪಿ, ಪಿಎಫ್ಐ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ ಮುತಾಲಿಕ್ ಕಾಂಗ್ರೆಸ್ ಹೇಳಿಕೆಗೆ ಬೆಂಬಲ ನೀಡಿದ್ದೇಕೆ ಗೊತ್ತಾ?

ವಿಜಯಪುರ: ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪ ಶೇ. 100 ರಷ್ಟು ಸತ್ಯ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಹೇಳಿದ್ದಾರೆ. ವಿಜಯಪುರದಲ್ಲಿ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೆರೂರು ಕೋಮು ಗಲಭೆ ಸಂಬಂಧ ಬಂಧಿತರಾಗಿರುವ ಆರೋಪಿಗಳನ್ನು ಭೇಟಿ ಮಾಡಿದ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ಸಿನ ಮುಸ್ಲಿಂ ಓಟ್ ಬ್ಯಾಂಕ್ ಒಡೆಯೋದು ಎಸ್ ಡಿ ಪಿ ಐ ಪ್ಲ್ಯಾನ್ […]

Congress Protest: ಕೇಂದ್ರದಿಂದ ಇಡಿ ಮೂಲಕ ಸೋನಿಯಾ ಗಾಂಧಿಗೆ ಕಿರುಕುಳ ಆರೋಪ- ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ಇಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದಲ್ಲಿ ಗಾಂಧಿಚೌಕಿನನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ನಡೆಯನ್ನು ಖಂಡಿಸಿದರು. ನಂತರ ಗಾಂಧಿ ಚೌಕಿನಿಂದ ಅಂಬೇಡ್ಕರ್ ಚೌಕ್ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ […]

Women Rights: ಮಹಿಳಾ ಹಕ್ಕುಗಳು, ಕಾನೂನು ಅರಿವು ಕಾರ್ಯಕ್ರಮ- ನ್ಯಾಯಾಧೀಶ ವೆಂಕಣ್ಣ ಹೊಸಮನಿ ಉದ್ಘಾಟನೆ

ವಿಜಯಪುರ: ತೋಟ್ಟಿಲು ತೂಗುವ ಕೈ ಜಗತ್ತನ್ನೆ ತೂಗಬಹುದು.  ಮಹಿಳೆ  ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕಿಯವಾಗಿ ಬೇಳೆಯಲು ಸಾಕಷ್ಟು ಅವಕಾಶಗಳಿವೆ ಎಂದು ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಹೇಳಿದರು. ವಿಜಯಪುರದ ಕಂದಗಲ ಹಣಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾನವ ಹಕ್ಕುಗಳು ಹಾಗೂ ನವದೆಹಲಿಯ ಭ್ರಷ್ಟಾಚಾರ ವಿರೋಧಿ ಸಂಸ್ಥೆ ವಿಜಯಪುರ ಜಿಲ್ಲಾ ಮಹಿಳಾ ಘಟಕ ಸಹಯೋಗದಲ್ಲಿ  ಆಯೋಜಿಸಲಾಗಿದ್ದ ಮಹಿಳಾ ಹಕ್ಕುಗಳು […]