Pressday Nadahalli: ಮಾಧ್ಯಮಗಳು ಮನೋವಿಕಾಸದ ಸುದ್ದಿಗಳಿಗೆ ಆದ್ಯತೆ ನೀಡಬೇಕು- ಎ. ಎಸ್. ಪಾಟೀಲ ನಡಹಳ್ಳಿ

ವಿಜಯಪುರ: ಮಾಧ್ಯಮಗಳು ಮನೋವಿಕಾರದ ಬದಲು ಮನೋವಿಕಾಸದ ಸುದ್ದಿಗಳಿಗೆ ಆದ್ಯತೆ ನೀಡಬೇಕು ಎಂದು ಮುದ್ದೇಬಿಹಾಳ ಬಿಜೆಪಿ ಶಾಸಕ ಮತ್ತು ರಾಜ್ಯ ಆಹಾರ ನಿಗಮದ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವ ಮತ್ತು ಶ್ರೀ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಪದಗ್ರಹಣ, ಪ್ರಶಸ್ತಿ ಪ್ರದಾನ, ವಿತರಕರಿಗೆ ಸೌಲಭ್ಯ ಮತ್ತು ಸದಸ್ಯರಿಗೆ ಐಡಿ ಕಾರ್ಡ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮಗಳು ಪ್ರಜಾಪ್ರಭುತ್ವದ […]

Goolappa Mutya Jatre: ಪವಾಡ ಪುರುಷ ಗೂಳಪ್ಪ ಮುತ್ಯಾನ ಜಾತ್ರೆಗೆ ಹರಿದು ಬಂದ ಭಕ್ತ. ಸಾಗರ- ಗಮನ ಸೆಳೆದ ನಾನಾ ಕಾರ್ಯಕ್ರಮಗಳು

ವಿಜಯಪುರ: ಬವಸ ನಾಡು ವಿಜಯಪುರ ಜಿಲ್ಲೆಯಲ್ಲಿ ಜಾತ್ರೆಗಳ ಸಂಭ್ರಮ ಮುಂದುವರೆದಿದೆ.  ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ನಾಗರ ಅಮಾವಾಸ್ಯೆ ನಡೆದ ಪವಾಡ ಪುರುಷ ಗೂಳಪ್ಪ ಮುತ್ಯಾನ ಜಾತ್ರೆ ಸಂಭ್ರಮ ಮತ್ತು ಸಡಗರಕ್ಕೆ ಸಾಕ್ಷಿಯಾಗಿದೆ.  ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಕಳೆಗುಂದಿದ್ದ ಜಾತ್ರೆಗೆ ಈಗ ಮತ್ತೆ ಕಳೆ ಬಂದಿದೆ.  ನಾಗಠಾಣ ಗ್ರಾಮದಲ್ಲಿ ಪವಾಡ ಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರೆಯ ಅಂಗವಾಗಿ ಕೇವಲ ಧಾರ್ಮಿಕ ಮಾತ್ರವಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾತ್ರೆಯ ಸಂಘಟಕರು ಭಕ್ತರ ಪ್ರೀತಿಗೆ […]