Talents Award: ಬಹುಜನ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಾ ಪುರಸ್ಕಾರ, ಕೃತಿ ಬಿಡುಗಡೆ ಸಮಾರಂಭ

ವಿಜಯಪುರ: ಬಹುಜನ ದಲಿತ ಸಂಘರ್ಷ ಸಮಿತಿ ವತಿಯಿಂದ ಬುದ್ದ, ಬಸವ, ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಡಾ. ಸಂಜೀವಕುಮಾರ ಪೋತೆ ಅವರು ರಚಿಸಿದ ಬುದ್ದನ ತಾತ್ವಿಕ ನಿಲುವುಗಳು ಕೃತಿ ಬಿಡುಗಡೆ ಸಮಾರಂಭ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಿತು.  ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.  ಬಳಿಕ ಮತಾನಾಡಿದ ಅವರು, ಬಹುಜನ ದಲಿತ ಸಂಘರ್ಷ ವತಿಯಿಂದ […]

Rain Report: ಹಲಸಂಗಿಯಲ್ಲಿ 84 ಮಿಮಿ, ಇಂಡಿಯಲ್ಲಿ 49 ಮಿಮಿ ಮಳೆ- ಉಳಿದ ಕಡೆ ಸುರಿದ ಮಳೆ, ಹಾನಿಯ ಮಾಹಿತಿ ಇಲ್ಲಿದೆ

ವಿಜಯಪುರ: ಕಳೆದ ಎರಡು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು, ಹಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮತ್ತೆ ಅನೇಕ ಕಡೆ ಸಾಧಾರಣ ಮಳೆಯಾಗಿದೆ.  ಹಲಸಂಗಿ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 84 ಮಿಮಿ, ಇಂಡಿ ಪಟ್ಟಣದಲ್ಲಿ 49 ಮಿಮಿಗೂ ಹೆಚ್ಚು ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ವಿಜಯಪುರ ಜಿಲ್ಲೆಯ ನಾನಾ ಕಡೆ ಸುರಿದ ಮಳೆಯ ವಿವರ ಇಲ್ಲಿದೆ. ವಿಜಯಪುರ ತಾಲೂಕು ವಿಜಯಪುರ ನಗರ- 3.60 ಮಿಮಿ ನಾಗಠಾಣ- 10.20 ಮಿಮಿ ಭೂತ್ನಾಳ- […]

Panchami Poem: ಅಣ್ಣ-ತಂಗಿಯರ ಸಂಬಂಧ ಬೆಸೆಯುವ ನಾಗರ ಪಂಚಮಿ ಕುರಿತು ಖ್ಯಾತ ವೈದ್ಯ ಡಾ. ಅರುಣ ಇನಾಮದಾರ ರಚಿತ ಕವನ

ವಿಜಯಪುರ: ವಗರದ ಚರ್ಮರೋಗ ಖ್ಯಾತ ತಜ್ಞ ವೈದ್ಯ ಡಾ. ಅರುಣ ಇನಾಮದಾರ ಕೇವಲ ತಮ್ಮ ವೃತ್ತಿಯಲ್ಲಷ್ಟೇ ಶ್ರೇಷ್ಠರಾಗಿಲ್ಲ. ಸಾಹಿತ್ಯ ಅದರಲ್ಲೂ ವಚನ ಸಾಹಿತ್ಯದಲ್ಲಿಯೂ ಎತ್ತಿದ ಕೈ ಎನಿಸಿಕೊಂಡಿದ್ದಾರೆ. ನಾನಾ ಶರಣರ ವಚನಗಳನ್ನು ಆಂಗ್ಲ ಭಾಷೆಗೆ ಭಾಷಾಂತರ ಮಾಡುವ ಮೂಲಕ ಈಗಾಗಲೇ ಗಮನ ಸೆಳೆದಿರುವ ಅವರು ಆಗಾಗ ಕವನಗಳನ್ನೂ ಬರೆಯುವ ಮೂಲಕ ಮೆಚ್ಚುಗೆ ಗಳಿಸುತ್ತಿದ್ದಾರೆ. ನಾಗರ ಪಂಚಮಿ ಅಂಗವಾಗಿ ಅಣ್ಣ-ತಂಗಿಯರ ಸಂಬಂಧ ಬೆಸೆಯುವ ಕವನವನ್ನು ವಿಶೇಷವಾಗಿ ಬಸವ ನಾಡು ವೆಬ್ ಗಾಗಿ ರಚಿಸಿದ್ದಾರೆ. ಅವರ ಕವನ ಇಲ್ಲಿದೆ. ಡಾ. […]

Ibramimpur RoB: ಸಂಸದ ಜಿಗಜಿಣಗಿ ಪ್ರಯತ್ನ- ಒಂದೂವರೆ ತಿಂಗಳಲ್ಲಿ ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ- ಮಳುಗೌಡ ಪಾಟೀಲ

ವಿಜಯಪುರ: ನಗರದ ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಒಂದು ತಿಂಗಳಲ್ಲಿ ಪೂರ್ಣವಾಗಲಿದ್ದು, ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಜೆಪಿ ನಗರ ಮುಂಡಲ ಅಧ್ಯಕ್ಷ ಮಳುಗೌಡ ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಾಂತ್ರಿಕ ಕಾರಣಗಳಿಂದಾಗಿ ಈ ಕಾಮಗಾರಿ ವಿಳಂಬವಾಗಿದೆ.  ಈ ಹಿನ್ನೆಲೆಯಲ್ಲಿ ಸಾಕಷ್ಟು ಬಾರಿ ಸಂಸದ ರಮೇಶ ಜಿಗಜಿಣಗಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.  ಅಲ್ಲದೇ, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕಾಲೂ ಮಾಡಿಕೊಡುವಂತೆ ಖಡಕ್ ಎಚ್ಚರಿಕೆಯನ್ನೂ ನೀಡಿದ್ದರು.  ಈ […]

Rain Forecast: ನಾಲ್ಕೈದು ದಿನ ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆ- ಬಸವ ನಾಡಿನಲ್ಲಿ ಆರಂಭವಾದ ಮಳೆ

ವಿಜಯಪುರ: ಮುಂಬರುವ ನಾಲ್ಕೈದು ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಕುರಿತು ಮಾಹಿತಿ ನೀಡಿರುವ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ಧಾನಮ್ಮನವರ, ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಲಕ ಕರ್ನಾಟಕ ಪ್ರವೇಶಿಸಿರುವ ಮುಂಗಾರಿನಿಂದಾಗಿ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ ನೀಡಲಾಗಿದೆ.  ಅಲ್ಲದೇ, ಉತ್ತರ ಉಳನಾಡಿನ ಬಹುತೇಕ ಕಡೆ ನಿರಂತರವಾಗಿ ಸಾಧಾರಣದಿಂದ ಭಾರಿ ಮಳೆ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. […]