Kasapa Joshi: ಕಸಾಪ ರಾಜ್ಯಾಧ್ಯಕ್ಷ ನಾ. ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆಗೆ ಸಮನಾದ ಸ್ಥಾನಮಾನ- ಹಾಸಿಂಪೀರ ವಾಲಿಕಾರ ಅಭಿನಂದನೆ

ಬೆಂಗಳೂರು:  ಕನ್ನಡ ಸಾಹಿತ್ಯ ಪರಿಷತ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನ ನೀಡಿ ಸರಕಾರ ಆದೇಶ ನೀಡಿದೆ.

ಸರಕಾರದ ಆದೇಶ ಪತ್ರ

ಈ ತಕ್ಷಣದಿಂದಲೇ ಜಾರಿಗೆ ಬರುವಂತ ಸರಕಾರ ಈ ಆದೇಶ ಹೊರಡಿಸಿದೆ.

ಹಾಸಿಂಪೀರ ವಾಲಿಕಾರ ಅಭಿನಂದನೆ

ಕನ್ನಡ ಸಾಹಿತ್ಯ ಪರಿಷತ ರಾಜ್ಯಾಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಿ ಸರಕಾರ ಗೌರವಿಸಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ ವಿಜಯಪುರ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿನಂದನೆ ಸಲ್ಲಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌