Har Ghar Tiranga: ಗ್ರಾ. ಪಂ. ಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿ. ಪಂ. ಸಿಇಓ ರಾಹುಲ್ ಶಿಂಧೆ ಚಾಲನೆ

ವಿಜಯಪುರ: ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕಣಾಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ನಾ‌ನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ತಿಡಗುಂದಿ ಗ್ರಾಮ ಪಂಚಾಯಿತಿ, ಇಂಡಿ ತಾಲೂಕಿನ ಹೊರ್ತಿ ಮತ್ತು ಝಳಕಿ ಗ್ರಾಮ ಪಂಚಾಯಿತಿ ಹಾಗೂ ಚಡಚಣ ತಾಲೂಕಿನ ಬರಡೋಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ರಾಷ್ಟ್ರಧ್ವಜ ವಿತರಣೆ ಮಾಡಿದರು. ಸರಕಾರದ ನಿಯಮದಂತೆ ಪ್ರತಿ ಮನೆ-ಮನೆಯಲ್ಲಿಯೂ […]

CM Corona: ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್- ಟ್ವೀಟ್ ಮೂಲಕ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ನನಗೆ ಕೋವಿಡ್-19 ಸೊಂಕು‌ ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿಲೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಗಣ್ಯರಿಂದ ಸಿಎಂ‌ ಆರೊಗ್ಯ ವಿಚಾರಣೆ ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿರುವ ನಾನಾ ಗಣ್ಯರು ಆರೋಗ್ಯ ವಿಚಾರಿಸಿದ್ದಾರೆ.  ಮಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್. […]

Doni Flood: ಸಾತಿಹಾಳ ಬಳಿ ಪ್ರವಾಹದಲ್ಲಿಯೇ ಬಸ್ ಸಂಚಾರ- ನಡು ನೀರಿನಲ್ಲಿಯೇ ಶಾಲಾ ಮಕ್ಕಳನ್ನು ಹೊತ್ತೊಯ್ದ ಪೋಷಕರು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಅಲ್ಪವಿರಾಮ ಸಿಕ್ಕಿದ್ದರೂ ಡೋಣಿ ನದಿಯಲ್ಲಿ ಪ್ರವಾಹ ಮುಂದುವರೆದಿದೆ.  ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಉಮರಾಣಿ ಬಳಿ ಹುಟ್ಟುವ ಡೋಣಿ ನದಿ ಮಳೆ ಬಂದಾಗಲೆಲ್ಲ ಪ್ರವಾಹದ ನೀರಿನ ಜೊತೆಗೆ ಎರೆಮಣ್ಣನ್ನೂ ಜೊತೆಗೆ ತೆಗೆದುಕೊಂಡು ಹೋಗುವುದರಿಂದ ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ.  ಈ ನದಿ ಪ್ರತಿ ಬಾರಿ ತನ್ನ ಪಥವನ್ನು ಬದಲಿಸುತ್ತ ರೈತರ ಹೊಸ ಹೊಸ ಹೊಲಗಳಿಗೆ ನುಗ್ಗುತ್ತ ಬೆಳೆಯನ್ನೂ ಹಾಳು ಮಾಡುತ್ತಿದೆ. ಮುಳುಗಡೆಯಾದ ಸೇತುವೆ […]