SP Socialise: ಪಥ ಸಂಚಲನದ ವಿದ್ಯಾರ್ಥಿಗಳು, ಅಧಿಕಾರಿ, ಸಿಬ್ಬಂದಿಯೊಂದಿಗೆ ಆಪ್ತವಾಗಿ ಬೆರೆತ ಎಸ್ಪಿ ಎಚ್.ಡಿ.ಆನಂದಕುಮಾರ

ವಿಜಯಪುರ: ಎಸ್ಪಿ ಎಚ್. ಡಿ. ಆನಂದಕುಮಾರ ಅವರು ನಗರದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಸ್ವಾತಂತ್ರ್ಯೋತ್ಸವ ಹಿನ್ನೆಲೆಯ್ಲಿ ಪಥ ಸಂಚಲನದ ಪೂರ್ವ ತಯಾರಿ ವೀಕ್ಷಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಅವರು, ಸ್ವಾತಂತ್ರೊö್ಯÃತ್ಸವ ದಿನಾಚರಣೆಯಂದು ಪಥ ಸಂಚಲನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಸ್ತಿನಿಂದ ಭಾಗಿಯಾಗಬೇಕು ಎಂದು ಸಲಹೆ ನೀಡಿದರು. ಪಥ ಸಂಚಲನ ಪೂರ್ವ ವೀಕ್ಷಣೆ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಅವರು, ನಾನು ವಿದ್ಯಾರ್ಥಿಯಾಗಿದ್ದಾಗ […]

Court Unite: ಲೋಕ್ ಅದಾಲತ್ ನಲ್ಲಿ ಒಂದಾದ ವಿಚ್ಚೇದನ ಕೋರಿದ ದಂಪತಿ

ವಿಜಯಪುರ: ವಿಚ್ಛೇದನ ಕೋರಿದ ದಂಪತಿ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾದ ಅಪರೂಪದ ಪ್ರಸಂಗ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.  ಜಿಲ್ಲೆಯಾದ್ಯಂತ ನಾನಾ ನ್ಯಾಯಾಲಯಗಳಲ್ಲಿ ಶನಿವಾರ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಸಿಂದಗಿ ತಾಲೂಕು ನ್ಯಾಯಾಲಯದಲ್ಲಿ ಕಳೆದ 23 ವರುಷಗಳಿಂದ ಬಾಕಿ ಇದ್ದ ಪಾಲುವಾಟನಿ ದಾವೆ ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು.  ಅದೇ ರೀತಿ ಬಸವನ ಬಾಗೇವಾಡಿ ನ್ಯಾಯಾಲಯದಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದ ಎರಡೂ ಜೋಡಿಗಳನ್ನು ಜನತಾ ನ್ಯಾಯಾಲಯವು ರಾಜಿ ಸಂಧಾನದ ಮೂಲಕ ಒಂದು […]

Journalists Felicitation: ಹಿರಿಯ ಪತ್ರಕರ್ತರಾದ ಶ್ರೀರಾಮ ಪಿಂಗಳೆ, ಗೋಪಾಲ ನಾಯಕ, ರಫಿ ಭಂಡಾರಿ ಅವರಿಗೆ ಕಾನಿಪ ದಿಂದ ಸನ್ಮಾನ

ವಿಜಯಪುರ: ದೇಶಾದ್ಯಂತ ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಸಂಭ್ರಮದಿಂದ ನಡೆಯುತ್ತಿದೆ.  ಇದರ ಅಂಗವಾಗಿ ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಶ್ರೀರಾಮ ಪಿಂಗಳೆ ಅವರಿಗೆ ಸನ್ಮಾನ ಜಿಲ್ಲೆಯ ಹಿರಿಯ ಪತ್ರಕರ್ತ 91 ವರ್ಷದ ಶ್ರೀರಾಮ ಪಿಂಗಳೆ ಅವರ ಮನೆಗೆ ತೆರಳಿದ ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಮತ್ತು ಪದಾಧಿಕಾರಿಗಳು ಶ್ರೀರಾಮ ಪಿಂಗಳೆ ದಂಪತಿಯನ್ನು ಪ್ರೀತಿಯಿಂದ ಗೌರವಿಸಿ ರಾಷ್ಟ್ರಧ್ವಜ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ನಿವೃತ್ತ ವಾರ್ತಾಧಿಕಾರಿ ಪಿ. […]

Freedom Malagatti: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ಸ್ಮರಣೆ ಅಗತ್ಯ- ಕ್ಯಾ. ಮಹೇಶ ಮಾಲಗತ್ರಿ

ವಿಜಯಪುರ:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಾಯಕರು ನಮಗೆಲ್ಲ ಸ್ಪೂರ್ತಿಯಾಗಬೇಕು ಎಂದು ವಿಜಯಪುರ ಎಸಿ ವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗತ್ತಿ ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಎಸ್ ಆವರಣದ ಶಿಕ್ಷಣ ಸಂಸ್ಥೆಗಳ ಸಮೂಹದ ವತಿಯಿಂದ ಆಯೋಜಿಸಲಾಗಿದ್ದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಚ್ರಧ್ವಜವನ್ನು ಹಾರಿಸಿ ಮತ್ತು ರಾಷ್ಚ್ರಕ್ಕೆ ಮತ್ತು ರಾಷ್ಟ್ರಧ್ವಜಕ್ಕೆ ಗೌರವಿಸೋಣ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಅವರು ಧ್ವಜಾರೋಹಣ ನೆರವೇಹಿಸಿ ಮಾತನಾಡಿದರು. ದೇಶಕ್ಜೆ ಸ್ವಾತಂತ್ರ್ಯ ತಂದುಕೊಟ್ಡ ಮಹಾತ್ಮಾ ಗಾಂಧಿ, ಜವಾಹರಲಾಲ ನೆಹರು, ಸುಭಾಷ […]

Flag Yatnal: ರಾಷ್ಟ್ರ ಧ್ವಜಕ್ಕಿಂತ ಬೇರೆ ಯಾವ ಧ್ವಜವೂ ದೊಡ್ಡದಲ್ಲ- ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ, ದೇಶ ವಿಭಜನೆಯ ಘೋರ ನೆನಪಿನ ದಿನಾಚರಣೆ ಕಾರ್ಯಕ್ರಮ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ‌ದೇಶಕ್ಕೆ ಮಾನ್ಯ ನರೇಂದ್ರ ಮೋದಿಜಿಯವರು ಪ್ರಧಾನ ಮಂತ್ರಿಗಳಾಗಿರುವುದು ನಮ್ಮೆಲ್ಲರ ಸುದೈವವಾಗಿದೆ. ಭಾರತ ದೇಶದ ಅಭಿವೃದ್ಧಿಯ ಮಾದರಿಯು ಈಗ ಇತರರಿಗೆ ಮಾದರಿಯಾಗಿದೆ ಎಂದು ತಿಳಿಸಿದರು. ದೇಶಕ್ಕಾಗಿ ಅನೇಕ ಮಹಾತ್ಮರು ಪ್ರಾಣ ತ್ಯಾಗ […]