Savarkar Ganihar:ಸಾವರ್ಕರ್ ಜೈಲಿಗೆ ಹೋಗಿದ್ದು ಸ್ವಾತಂತ್ರ್ಯ ಹೋರಾಟಕ್ಕಲ್ಲ- ಬಿಜೆಪಿ ಬಹಿರಂಗ ಚರ್ಚೆಗೆ ಬರಲಿ- ಎಸ್. ಎಂ. ಪಾಟೀಲ‌ ಗಣಿಹಾರ ಸವಾಲು

ವಿಜಯಪುರ : ವೀರ ಸಾವರ್ಕರ್ ಸ್ಚಾತಂತ್ರ್ಯ ಹೋರಾಟಕ್ಕಾಗಿ ಜೈಲಿಗೆ ಹೋಗಿಲ್ಲ. ಅವರು ಜೈಲಿಗೆ ಯಾವ ಕಾರಣಕ್ಕಾಗಿ ಹೋಗಿದ್ದಾರೆ ಎಂಬುದರ ಬಗ್ಗೆ ದಾಖಲೆಗಳಿವೆ ಎಂದು ಕಾಂಗ್ರೆಸ್ ವಕ್ತಾರ ಎಸ್.‌ ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವರ್ಕರ್ ಸ್ವಾತಂತ್ರ್ಯ ಹೊರಾಟಗಾರ ಎಂಬುದನ್ನು ಸಾಬೀತು ಪಡಿಸಲು ಬಿಜೆಪಿಯವರು ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರಲಿ ಎಂದು ಅವರು ಸವಾಲು ಹಾಕಿದರು. ವೀರ ಸಾವರಕರ ಸ್ವಾತಂತ್ರ್ಯ ಹೋರಾಟಗಾರರು‌ ಎಂಬುದನ್ನು ಬಿಜೆಪಿ ಮುಖಂಡರು ಸಾಬೀತುಪಡಿಬೇಕು. ಅವರೇ ಬೇಕಾದರೆ ವೇದಿಕೆ […]

Pinchani Adalat: ಆ. 29ರಂದು ತಿಕೋಟಾ, ಆ. 30ರಂದು ಬಬಲೇಶ್ವರದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರಗಳಲ್ಲಿ ಪಿಂಚಣಿ ಅದಾಲತ ಕಾರ್ಯಕ್ರಮ ನಡೆಯಲಿದೆ. ಆ. 29 ರಂದು ಸೋಮವಾರ ತಿಕೋಟಾದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ಅಂದು ತಿಕೋಟಾ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬೆ. 11ರಿಂದ ಪಿಂಚಣಿ ಅದಾಲತ್ ನಡೆಯಲಿದೆ. ಅದೇ ರೀತಿ, ಮಾ. 30ರಂದು ಬಬಲೇಶ್ವರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ಅಂದು ಬೆ. 11 ರಿಂದ ಈ ಕಾರ್ಯಕ್ರಮ ನಡೆಯಲಿದೆ‌ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಬಬಲೇಶ್ವರ ಮತಕ್ಷೇತ್ರದ ಶಾಸಕರಾದ ಎಂ. […]