Shivadas SUCI: ಮಾರ್ಕ್ಸವಾದಿ ಚಿಂತಕ ಶಿವದಾಸ ಘೋಷ ಜನ್ಮ ಶತಮಾನೋತ್ಸವ ಆಚರಣೆ

ವಿಜಯಪುರ: ಶಿವದಾಸ ಘೋಷ ಅವರ ಚಿಂತನೆಗಳಿಲ್ಲದೆ ಇಂದು ದೇಶದಲ್ಲಿ ಸಮಾಜವಾದ ಸ್ಥಾಪನೆಮಾಡಲು ಸಾಧ್ಯವಿಲ್ಲ. ಎಂದು ಎಸ್ ಯು ಸಿ ಐ ಕಮ್ಯೂನಿಷ್ಟ ಪಕ್ಷದ ರಾಜ್ಯ ಸೆಕ್ರೆಟರಿಯೇಟ್ ಸದಸ್ಯ ಡಾ. ಟಿ. ಎಸ್. ಸುನೀತಕುಮಾರ ಹೇಳಿದರು. ವಿಜಯಪುರ ನಗರದಲ್ಲಿ ಎಸ್ ಯು ಸಿ ಐ ಜಿಲ್ಲಾ ಘಟಕ ಆಯೋಜಿಸಿದ್ದ ಮಹಾನ್ ಮಾರ್ಕ್ಸವಾದಿ ಚಿಂತಕ ಶಿವದಾಸ ಘೋಷ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾರ್ಕ್ಸವಾದ ಕೇವಲ ರಾಜಕೀಯ ಸಿದ್ದಾಂತವಲ್ಲ. ಅದೊಂದು ಜೀವನ ವಿಧಾನವಾಗಿದೆ. ಇಂಥ ಮಾರ್ಕ್ಸವಾದವನ್ನು ಇಂದು ದೇಶದ […]

Savarkar Study Center: ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವೀರ ಸಾವರ್ಕರ ಅಧ್ಯಯನ ಪೀಠ ಸ್ಥಾಪನೆಗೆ ಆಗ್ರಹಿಸಿ ಉಮೇಳ ಕಾರಜೋಳ ನೇತೃತ್ವದಲ್ಲಿ ಮನವಿ ಸಲ್ಲಿಕೆ

ವಿಜಯಪುರ: ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವೀರ ಸಾವರ್ಕರ ಅಧ್ಯಯನ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ಯುವ ಭಾರತ ಪದಾಧಿಕಾರಿಗಳು ವಿವಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮತ್ತು ಬಿಜೆಪಿ ಯುವ ಧುರೀಣ ಉಮೇಶ ಕಾರಜೋಳ, ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಸ್ಥಾಪನೆಯಾಗಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣ ಹಾಗೂ ಶಿಕ್ಷಣ ಪ್ರಸಾರದ ಉನ್ನತ […]

IPS Promotions: ವಿಜಯಪುರ ಎಎಸ್ಪಿ ಡಾ. ಅರಸಿದ್ಧಿ ಸೇರಿ ಐಪಿಎಸ್ ಆಗಿ ಬಡ್ತಿ ಹೊಂದಿದ ಏಳೂ ಜನ ಅಧಿಕಾರಿಗಳಿಗೆ ಹಾಲಿ ಸ್ಥಳದಲ್ಲಿ ಮುಂದುವರಿಕೆ- ರಾಜ್ಯದಲ್ಲಿ ಮೊದಲ ಬಾರಿಗೆ ಈ ಸಂಪ್ರದಾಯ

ವಿಜಯಪುರ: ಕೇಂದ್ರ ಸರಕಾರ ಇತ್ತೀಚೆಗಷ್ಟೇ ಏಪಿಎಸ್ ಆಗಿ ಬಡ್ತಿ ನೀಡಿದ ಏಳು ಜನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ಹಾಲಿ ಇರುವ ಸ್ಥಳಗಳಲ್ಲಿಯೇ ಮುಂದುವರೆಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: IPS Promotion: ವಿಜಯಪುರ ಎಎಸ್ಪಿ ಡಾ.‌ ಅರಸಿದ್ದಿ, ಬಿ. ಎಸ್. ನೇಮೆಗೌಡ ಸೇರಿ ಏಳು ಜನರಿಗೆ ಐಪಿಎಸ್ ಗೆ ಬಡ್ತಿ ಸಾಮಾನ್ಯವಾಗಿ ಯಾವುದೇ ಹಿರಿಯ ಅಧಿಕಾರಿಗಳಿಗೆ ಬಡ್ತಿ ನೀಡಿದರೆ ನಂತರ ಅವರನ್ನು ಬೇರೋಂದು ಹುದ್ದೆ ಅಥವಾ ಜಿಲ್ಲೆಗೆ ವರ್ಗಾವಣೆ ಮಾಡಲಾಗುತ್ತದೆ.  ಆದರೆ, ಈ ಬಾರಿ […]