Minister Inauguration; ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಉಮೇಶ ಕತ್ತಿ ಚಾಲನೆ

ವಿಜಯಪುರ: ಅರಣ್ಯ, ಆಹಾರ ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಗುತ್ತಿ ಬಸವಣ್ಣ ಏತ ನೀರಾವರಿಯ ಯೋಜನೆಯ ಕೇಂದ್ರ ಸ್ಥಳದಲ್ಲಿ ಮೂರು ನೀರಿನ ಮೋಟರಗಳಿಗೆ ಚಾಲನೆ ನೀಡಿದರು. ಈ‌ ಸಂದರ್ಭದಲ್ಲಿ ಸಚಿವರು ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.‌‌‌‌ ಬಳಿಕ ಮಾತನಾಡಿದ ಅವರು, ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಪಂಪ್‌ಗಳ ರಿಪೇರಿ ಕಾರ್ಯ ಪೂರ್ಣಗೊಂಡಿದೆ. ಹೀಗಾಗಿ […]

Taj Boudi Issue:‌ ತಾಜಬಾವಡಿ ವಿಚಾರದಲ್ಲಿ ಐದು ವರ್ಷ ಶಾಸಕರು ಮಾಡಿದ್ದೇನು? ಗೂಂಡಾ ಕಾಯಿದೆ ಹೇಳಿಕೆತನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಲಿ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ವಿಜಯಪುರ ನಗರದಲ್ಲಿ ಗಣೇಶ ವಿಸರ್ಜನೆಗೆ ಐತಿಹಾಸಿಕ ತಾಜಮಾವಡಿ ಬಳಕೆ ವಿಚಾರ ಈಗ ತೀವ್ರ ವಾಕ್ ಸಮರಕ್ಕೆ ಕಾರಣವಾಗಿದೆ. ತಾಜಬಾವಡಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿದತೆ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಬಿಜೆಪಿಯವರೇ ಆದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಕಿಡಿ ಕಾರಿದ್ದಾರೆ‌. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಪ್ಪು ಪಟ್ಟಣಶೆಟ್ಟಿ, ಐದು ವರ್ಷಗಳ ಹಿಂದೆ ಅಂದಿನ ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ ಅವರು […]