Agri CEO: ಕೃಷಿ ಯಂತ್ರೋಪಕರಣ ಘಟಕಗಳ ಫಲಾನುಭವಿಗಳೊಂದಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಚರ್ಚೆ- ಸೂರ್ಯಕಾಂತಿ ಬೆಳೆ ಪ್ರಾತ್ಯಕ್ಷಿಕೆ ಪರಿಶೀಲನೆ

ವಿಜಯಪುರ: ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಕೃಷಿ ಜಂಟಿ ನಿರ್ದೇಶಕ ಕಚೇರಿಗೆ ಭೇಟಿ ನೀಡಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೃಷಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ರೂಪ ಎಲ್. ಅವರು ಜಿಲ್ಲೆಯ ಮಳೆ ಹಾಗೂ ಬೆಳೆ ಪರಿಸ್ಥಿತಿ, ಬೆಳೆ ಹಾನಿ, ಬಿತ್ತನೆ ಬೀಜ ವಿತರಣೆ, ರಸಗೊಬ್ಬರ ಪೂರೈಕೆಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಇಓ ಅವರು, ಗುಣಮಟ್ಟದ ರಸಗೊಬ್ಬರವನ್ನು ಸಕಾಲದಲ್ಲಿ […]

NCC Javeed Jamadar: ಎನ್ ಸಿ ಸಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಪ್ರೇರೆಪಿಸುತ್ತದೆ- ಡಾ. ಜಾವೀದ ಜಮಾದಾರ

ವಿಜಯಪುರ: ಏಕತೆ ಮತ್ತು ಶಿಸ್ತು ದೇಶಾಭಿಮಾನ ಎಂಬ ಧೈಯವಾಕ್ಯ ಹೊಂದಿರುವ ಎನ್ ಸಿ ಸಿ ದೇಶದ ಯುವಕರಿಗೆ ತಮ್ಮ ನಿಜವಾದ ಸಾಮರ್ಥ್ಯವನ್ನು ಅರಿತುಕೊಳ್ಳಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಪ್ರೇರೆಪಿಸುತ್ತಿದೆ ಎಂದು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನದ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವಿದ ಜಮಾದಾರ ಹೇಳಿದ್ದಾರೆ.  ವಿಜಯಪುರ ನಗರದ ಎನ್ ಸಿ ಸಿ ತರಬೇತಿ ಕೇಂದ್ರದಲ್ಲಿ 36 ಕರ್ನಾಟಕ ಎನ್ ಸಿ ಸಿ ಬಟಾಲಿಯನ್ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ಬೆಂಗಳೂರು ಕೇಂದ್ರ ರಕ್ಷಣಾ ಮಂತ್ರಾಲಯ […]