NEET Rank: ಸಂಚಾರಿ ಠಾಣೆ ಮುಖ್ಯ ಪೇದೆ ಮಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ- ಡಿವೈಎಸ್ಪಿ ಬಸವರಾಜ ಯಲಿಗಾರ ಅವರಿಂದ ಸನ್ಮಾನ

ಚಿಕ್ಕೋಡಿ: ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿರುವ ಲಗ್ಮಣ್ಣ ಭೀಮಪ್ಪ ನಾಯಕ್ ಅವರ ಪುತ್ರಿ ಸ್ನೇಹಾ ಲಗಮಣ್ಣ ನಾಯಕ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತು ಸಿಬ್ಬಂದಿ ಸನ್ಮಾನಿಸಿ ಪ್ರೋತ್ಸಾಹಿಸಿದರು. ಮಾಜಿ ಸೈನಿಕರೂ ಆಗಿರುವ ಚಿಕ್ಕೋಡಿಯ ಲಗ್ಮಣ್ಣ ನಾಯಕ್ ಅವರ ಪುತ್ರಿ ಸ್ನೇಹಾ ನೀಟ್ ಪರೀಕ್ಷೆಯಲ್ಲಿ 720ರ ಪೈಕಿ 691 ಅಂಕಗಳನ್ನು ಗಳಿಸಿ 234ನೇ ಸ್ಥಾನ ಪಡೆದಿದ್ದಾಳೆ.  ಅಷ್ಟೇ ಅಲ್ಲ, ಹಿಂದುಳಿದ ಸಮುದಾಯಕ್ಕೆ ಸೇರಿರುವ ಈ ವಿದ್ಯಾರ್ಥಿನಿ ಓಬಿಸಿಯಲ್ಲಿ […]

Sainik School: ವಿಜಯಪುರ ಸೈನಿಕ ಶಾಲೆಯ 59ನೇ ಸಂಸ್ಥಾಪನೆ ದಿನಾಚರಣೆ- ಭಾರತೀಯ ಸೇನಾ ಉಪದಂಡನಾಯಕ ಲೆ. ಜ. ಬಿ. ಎಸ್. ರಾಜು ಭಾಗಿ

ವಿಜಯಪುರ: ರಾಜ್ಯದ ಪ್ರತಿಷ್ಠಿತ ಮತ್ತು ಮೊದಲ ಮೊದಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಜಯಪುರ ಸೈನಿಕ ಶಾಲೆಯ 59ನೇ ಸಂಸ್ಥಾಪನೆ ದಿನ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ಉಪ ದಂಡನಾಯಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯೂ ಆಗಿರುವ ಲೆಫ್ಟಿನೆಂಟ್ ಜನರಲ್ ಬಿ. ಎಸ್. ರಾಜು ಮುಖ್ಯ ಅತಿಥಿಯಾಗಿ ಪಾಲ್ಗೋಂಡು ಗಮನ ಸೆಳೆದರು.   ಕಾರ್ಯಕ್ರಮದ ಅಂಗವಾಗಿ ಮೊದಲಿಗೆ ಶಾಲೆಯ ಆವರಣದಲ್ಲಿರುವ ಹುತಾತ್ಮ ಸೈನಿಕರ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ ಅವರನ್ನು ಶಾಲೆಯ ವಿದ್ಯಾರ್ಥಿಗಳು […]

Muruga Seer Yatnal: ಮುರುಘಾ ಶ್ರೀ ಪೀಠತ್ಯಾಗ ಮಾಡಲಿ- ಮಠದ ನಿರ್ವಹಣೆಗೆ ತಾತ್ಕಾಲಿಕ ಸಮಿತಿ ರಚಿಸಲಿ- ಮುಖ್ಯ ನ್ಯಾಯಮೂರ್ತಿ, ಕಂದಾಯ ಇಲಾಖೆಗೆ ಯತ್ನಾಳ ಪತ್ರ

ವಿಜಯಪುರ: ಚಿತ್ರದುರ್ಗ ಮುರುಘಾ ಶ್ರೀಗಳನ್ನು ಪೀಠ ತ್ಯಾಗ ಮಾಡಲು ನಿರ್ದೇಶಿಸಬೇಕು ಮತ್ತು ಮಠದ ಆಡಳಿತ ನಿರ್ವಹಣೆಗೆ ವೀರಶೈವ ಲಿಂಗಾಯಿತ ಸಮಾಜಕ್ಕೆ ಸೇರಿದ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟಿನ ನಿವೃತ್ತ ನ್ಯಾಯಯಮೂರ್ತಿಗಳ ನೇತೃತ್ವದಲ್ಲಿ ತಾತ್ಕಾಲಿಕ ಮೇಲುಸ್ತುವಾರಿ ಸಮಿತಿ ರಚಿಸಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ಈಗ […]

Bheema DC Visti: ಮಹಾಮಳೆ ಎಫೆಕ್ಟ್- ಭೀಮಾ ನದಿಗೆ ನೀರು ಬಿಡುಗಡೆ- ನದಿತೀರದ ಗ್ರಾಮಗಳಿಗೆ ಡಿಸಿ ಭೇಟಿ, ಸುರಕ್ಷಿತ ಸ್ಥಳಕ್ಕೆ ತೆರಳಲು ಗ್ರಾಮಸ್ಥರಿಗೆ ಸೂಚನೆ

ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಆಗುತ್ತಿದ್ದು ಅಲ್ಲಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನದಿಗಳಿಗೆ ಹೊರ ಬಿಡಲಾಗಿದೆ.  ಇದೇ ರೀತಿ ಮಹಾರಾಷ್ಟ್ರ ಉಜನಿ ಜಲಾಷಯದಿಂದ ಭೀಮಾ ನದಿಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸಂಭವನೀಯ ಪ್ರವಾಹದ ಕುರಿತು ಪರಿಶೀಲನೆ ನಡೆಸಲು ವಿಜಯಪುರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಚಡಚಣ ಮತ್ತು ಇಂಡಿ ತಾಲೂಕಿನ ಭೀಮಾ ತೀರದ ಗ್ರಾಮಗಳಿಗೆ ಭೇಟಿ ನೀಡಿದರು. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವ್ಯಾಪ್ತಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ […]