Vishwakarna Jayanti: ವಿಜಯಪುರ ಜಿಲ್ಲಾಡಳಿತದಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ, ಜಿ. ಪಂ. ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ಬೆಳಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ವಿಶ್ವಕರ್ಮ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಚಾಲನೆ ನೀಡಿದರು. ನಂತರ ಮೆರವಣಿಗೆಯು ಜಾನಪದ ಕಲಾ ತಂಡಗಳೊಂದಿಗೆ ಗಾಂಧಿ ಚೌಕ್, ಶ್ರೀ ಬಸವೇಶ್ವರ ವೃತ್ತ, ಡಾ. ಬಿ. ಆರ್. ಅಂಬೇಡ್ಕರ್ ವೃತ್ತ, ಶ್ರಿ ಕನಕದಾಸ ವೃತ್ತದ ಮೂಲಕ ನಗರದ ಕಂದಗಲ್ ಶ್ರೀ ಹನುಮಂತರಾಯ […]

Students Velidictory: ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ವಿಜಯಪುರ: ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ ಅಂತಿಮ ವರ್ಷದ ಪ್ರಶಿಕ್ಷಣಾರ್ಥಿಗಳ ಬೀಳ್ಕೋಡುವ ಸಮಾರಂಭ ವಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ತೊರವಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಗ್ಲಿಷ್ ಅಧ್ಯಯನ ವಿಭಾಗದ ಸ್ಥಳೀಯ ಮುಖ್ಯಸ್ಥ ಡಾ. ಫಯಾಜ್ ಅಹಮ್ಮದ್ ಎಚ್. ಇಳಕಲ ಮಾತನಾಡಿದರು. ಉನ್ನತ ವ್ಯಾಸಂಗ ಮನುಷ್ಯನ ಯಶಸ್ವಿ ಜೀವನಕ್ಕೆ ದಾರಿ […]

Radio Silver Jubilee: ವಿಜಯಪುರ ಆಕಾಶವಾಣಿ ಕೇಂದ್ರದ ರಜತ ಮಹೋತ್ಸವ ಸಂಭ್ರಮ- ಜಿಲ್ಲಾಧಿಕಾರಿಗಳು ಭಾಗಿ

ವಿಜಯಪುರ: ವಿಜಯಪುರ ಆಕಾಶವಾಣಿ ಕೇಂದ್ರ ಜ್ಞಾನ ದಾಸೋಹ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ. ನಗರದ ರೇಡಿಯೋ ಕೇಂದ್ರದಲ್ಲಿ ನಡೆದ ವಿಜಯಪುರ ಆಕಾಶವಾಣಿ ಕೇಂದ್ರದ ರಜತ್ ಮಹೋತ್ಸವ ಸಂಭ್ರಮ ರಜತ ರವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದತು. 1997ರ ಸೆ. 18 ರಂದು ವಿಜಯಪುರ ಆಕಾಶವಾಣಿ ಕೇಂದ್ರ ಸ್ಥಾಪನೆಯಾಯಿತು. ಅಂದಿನಿಂದ ವಿಜಯಪುರ ಜಿಲ್ಲೆಯ ಇತಿಹಾಸದಲ್ಲಿ ಒಂದು ಹೊಸ ಶಕೆ ಆರಂಭವಾಯಿತು. ಈ ಮೂಲಕ ಅವಿಭಜಿತ ವಿಜಯಪುರ ಜಿಲ್ಲೆಯ ಜನತೆಯ […]

National Seminar: ಬಿ ಎಲ್ ಡಿ ಇ ಎವಿಎಸ್ ಆಯುರ್ವೇದ ಕಾಲೇಜಿನಲ್ಲಿ‌ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ

ವಿಜಯಪುರ: ಬಿ ಎಲ್ ಡಿ ಇ ಸಂಸ್ಥೆಯ ಎ. ವಿ. ಆಯುರ್ವೇದ ಮಹಾವಿದ್ಯಾಲಯದಲ್ಲಿ ಒಂದು ದಿನ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ಆಯುರ್ವೇದ ಮತ್ತು ಯುನಾನಿ ಕ್ಷೇತ್ರದ ಹೆಸರಾಂತ ವೈದ್ಯರು, ಪದವೀಧರರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ವಿಚಾರ ಸಂಕಿರಣದಲ್ಲಿ ಪಾಲ್ಗೋಂಡಿದ್ದರು. ಈ ಕಾರ್ಯಕ್ರಮವನ್ನು ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸರಕಾರಿ ಆಯುರ್ವೇದ ಮಹಾವಿದ್ಯಾಲಯದ ಬಿಎಸ್ಓ(ಪಿಜಿ) ವಿಭಾಗದ ಮುಖ್ಯಸ್ಥೆ ಡಾ. ಅಹಲ್ಯಾ ಶರ್ಮಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, […]

Earthquake Reading: ಕಾಟಾಚಾರಕ್ಕೆ ಆರಂಭಿಸಲಾಯ್ತಾ ಉಕ್ಕಲಿಯ ಭೂಕಂಪನ ಮಾಪನ ತಾತ್ಕಾಲಿಕ ಕೇಂದ್ರ? ಡಿಸಿ, ಎಸ್ಪಿ, ಸಿಇಓ, ಸುನೀಲಗೌಡರಿಗಿರುವ ಕಾಳಜಿ ಸರಕಾರಕ್ಕೆ ಯಾಕಿಲ್ಲ?

ಮಹೇಶ ವಿ. ಶಟಗಾರ ವಿಜಯಪುರ: ಕಳೆದ ಆಗಷ್ಟನಿಂದ ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಆಗಾಗ ಉಂಟಾಗುತ್ತಿರುವ ಭೂಕಂಪನ ಜಿಲ್ಲೆಯ ಜನರಲ್ಲಿ ಸಾಕಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಜನರಲ್ಲಿರುವ ಭಯ ದೂರ ಮಾಡಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವೈಜ್ಞಾನಿಕ ಅಧಿಕಾರಿಗಳ ತಂಡವನ್ನು ವಿಜಯಪುರಕ್ಕೆ ಕರೆಯಿಸಿದ್ದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಜನರಲ್ಲಿ ನಾನಾ ಗ್ರಾಮಗಳಲ್ಲಿ ಸಭೆಗಳನ್ನೂ ಮಾಡಿದ್ದರು.  ಸಾರ್ವಜನಿಕರಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ವಿಜ್ಞಾನಿಗಳ ಮೂಲಕವೇ ಭರವಸೆ ಕೊಡಿಸಿದ್ದರು. ಅಷ್ಟೇ ಅಲ್ಲ, […]