NEP Prerana: ಪ್ರೇರಣಾ ಶಾಲೆಯಲ್ಲಿ ಎನ್ಇಪಿ ಅಡಿ ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ವಿಜಯಪುರ: ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿ ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ವಿಜಯಪುರ ನಗರದ ಹೊರವಲಯದಲ್ಲಿರುವ ಪ್ರೇರಣಾ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಕ್ಕಳಲ್ಲಿ ನಾನಾ ರೀತಿಯ ಕೌಶಲ್ಯ, ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಆಯಾ ವೃತ್ತಿಯಲ್ಲಿ ನಿರತರಾದ ಕೃಷಿ ಮೂಲದ ರೈತರು, ವಿದ್ಯುತ್ , ನೀರು, ಬಡಿಗತನ ಸಂಬಂಧಿಸಿದಂತೆ ವೃತ್ತಿನಿರತರು ವಿದ್ಯಾರ್ಥಿಗಳಿಗೆ ತಮ್ಮ ಅನುಭವ ಹಂಚಿಕೊಂಡರು. ಮಕ್ಕಳಲ್ಲಿ ಭವಿಷ್ಯದಲ್ಲಿ ಎದುರಾಗುವ ಪ್ರತಿಯೊಂದು ಸಮಸ್ಯೆಗೆ ಸ್ವಯಂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನಾ ಕೌಶಲ್ಯಗಳ ಬಗ್ಗೆ ಈ ಅರಿವು […]

Janapada University: ಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ- ಗೋವಿಂದ ಕಾರಜೋಳ

ಬೆಂಗಳೂರು: ಹಾವೇರಿಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ಜಾನಪದ ವಿಶ್ವವಿದ್ಯಾಲಯ ನನ್ನ ಕಾಲದಲ್ಲಿಯೇ ಪ್ರಾರಂಭ ಆಯ್ತು. ಕರ್ನಾಟಕದ ಮಧ್ಯಭಾಗದಲ್ಲಿ ಇರಬೇಕು ಎಂದು ಹಾವೇರಿಯಲ್ಲಿ ಜಾನಪದ ವಿವಿಯನ್ನು ಪ್ರಾರಂಭಿಸಲಾಯ್ತು. ಕೆಲವರ ತಲೆಯಲ್ಲಿ ಏನಿತ್ತು ಅಂದ್ರೇ ವಿಶ್ವವಿದ್ಯಾಲಯ ಎಂದು ಬಂದುಬಿಟ್ಟರೇ ಉನ್ನತ ಶಿಕ್ಷಣ ಇಲಾಖೆಯಲ್ಲಿಯೇ […]

Cycling Help: ಯುವ ಸೈಕ್ಲಿಸ್ಟ್ ಭಾವನೆಗಳಿಗೆ ಸ್ಪಂದಿಸಿದ ಎಂ. ಬಿ. ಪಾಟೀಲ- ರೂ. 3 ಲಕ್ಷ ಆರ್ಥಿಕ ನೆರವು

ವಿಜಯಪುರ: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸೈಕ್ಲಿಂಗ್ ಕ್ರೀಡಾಪಟುವಿಗೆ ನೆರವಾಗುವ ಮೂಲಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ ಅವರು ಸಹಾಯ ಹಸ್ತ ಚಾಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದ ಭಾವನಾ ಪಾಟೀಲ ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುತ್ತಿದ್ದು, ಸೈಕ್ಲಿಂಗ್ ಕ್ರೀಡಾ ಕೂಟಗಳಲ್ಲಿ ಸ್ವಂತ ಸೈಕಲ್ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಎಂ. ಬಿ. ಪಾಟೀಲ ಅವರು ಭಾವನಾ ಪಾಟೀಲ ಅವರಿಗೆ ರೂ. 3 ಲಕ್ಷ ಆರ್ಥಿಕ […]

DCC Bank Profit: ಡಿಸಿಸಿ ಬ್ಯಾಂಕಿಗೆ ಈ ವರ್ಷ ರೂ. 12.95 ಕೋ ನಿವ್ವಳ ಲಾಭ- ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಡಿಸಿಸಿ ಬ್ಯಾಂಕ್ ಈ ವರ್ಷ ರೂ.12.95 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಮತ್ತು ಶಾಸಕ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2020-21ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕಿನ ದುಡಿಯುವ ಬಂಡವಾಳ ರೂ. 3746.24 ಕೋ. ಇತ್ತು. 2021-22ನೇ ಆರ್ಥಿಕ ವರ್ಷಾಂತ್ಯಕ್ಕೆ ಇದು ರೂ. 4157.97 ರಷ್ಟಾಗಿದೆ. ಈ ವರ್ಷ ರೂ. 411.73 ಕೋ. ಹೆಚ್ಚಾಗಿದೆ‌ ಎಂದು ತಿಳಿಸಿದರು. ಬ್ಯಾಂಕಿಗೆ ಲಾಭ 2021-22ರಲ್ಲಿ ಬ್ಯಾಂಕು ರೂ. 18 ಕೋ. ಲಾಭ […]

Banjara Karajol: ಬಂಜಾರ ಸಮುದಾಯದ ಸಂಸ್ಕೃತಿ ಶ್ರೀಮಂತವಾಗಿದೆ- ಉಮೇಶ ಕಾರಜೋಳ

ವಿಜಯಪುರ: ಬಂಜಾರಾ ಸಮುದಾಯ ವಿಶಿಷ್ಠ ಭಾಷೆ ಮತ್ತು ಸಂಸ್ಕೃತಿಯಿಂದ ಗುರುತಿಸಿಕೊಂಡಿದೆ ಎಂದು ಬಂಜಾರಾ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದಾರೆ. ವಿಜಯಪುರ ತಾಲೂಕಿನ ಮಖಣಾಪುರ ಗ್ರಾಮದ ಎಲ್. ಟಿ.-2 ರಲ್ಲಿ ಬಂಜಾರಾ ಗಬ್ರು ಸೇವಾ ಸಂಘದ ಲಾಂಛನ ಬಿಡುಗಡೆ ಮತ್ತು ಕಚೇರಿ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಬಂಜಾರಾ ಸಮುದಾಯದ ಸಂತ ಸೇವಾಲಾಲ ಮಹಾರಾಜರು ಸಮಾಜ ಸುಧಾರಕರಾಗಿ ಜನಾಂಗದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಸೇವಾಲಾಲ್ ಮಹಾರಾಜರು ಸಮಾಜದಲ್ಲಿನ ಮೌಡ್ಯತೆ ತೊಡೆದು ಹಾಕಿದ ಸಂತರು ಅವರಂತೆ […]