Schools Sunilgouda: ಸರಕಾರಿ ಶಾಲೆಗಳ ದುಸ್ಥಿತಿ ವಿರುದ್ಧ ಸದನದಲ್ಲಿ ದನಿ‌ ಎತ್ತಿದ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸರಕಾರಿ ಶಾಲೆಗಳಲ್ಲಿ ಇರುವ ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಸರಕಾರದ ಗಮನ ಸೆಳೆದಿದ್ದಾರೆ. ವಿಧಾನ ಪರಿಷತನಲ್ಲಿ ಈ ಕುರಿತು ಧ್ವನಿ ಎತ್ತಿರುವ ಅವರು ವಿಜಯಪುರ ಮತ್ತು ಬಾಗಲಕೊಟ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಯಾವ್ಯಾವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಸರ್ಕಾರದಿಂದ ಮಾಹಿತಿ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ, […]

Forest CEO: ಮಾದರಿ ನೆಡುತೋಪು ನಿರ್ಮಿಸಲು ವಿಜಯಪುರ ಜಿ. ಪಂ. ಸಿಇಓ ರಾಹುಲ್ ಶಿಂಧೆ ಸೂಚನೆ

ವಿಜಯಪುರ: ಅರಣ್ಯ ಇಲಾಖೆಯ ನಿರ್ಮಿಸಿದ ಭೂತನಾಳ ಸಸ್ಯ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಹೊರವಲಯ ಭೂತನಾಳ ಬಳಿ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಅನುದಾನದಡಿ ನಾನಾ ಜಾತಿ ಹಾಗೂ ಅಳತೆಯ ಸಸಿಗಳನ್ನು 70000 ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ ಕಾರ್ಯವನ್ನು ವೀಕ್ಷಿಸಿದ ಅವರು ಖುಷಿ ವ್ಯಕ್ತಪಡಿಸಿದರು. 2021-22ನೇ ವರ್ಷದಲ್ಲಿ ಜಿಲ್ಲಾ ಪಂಚಾಯಿತಿಯ ಅಭಿವೃದ್ಧಿ ಅನುದಾನದಡಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಪರಿಶೀಲಿಸಿ, […]