Sainik School: ರಾಜ್ಯದ ಮೊದಲ ಸೈನಿಕ ಶಾಲೆಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ರಾಜ್ಯದ ಮೊದಲ ಸೈನಿಕ ಶಾಲೆ ಖ್ಯಾತಿಯ ವಿಜಯಪುರದ ಸೈನಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.  ಸೈನಿಕ ಶಾಲೆಯ ಮುಖ್ಯ ಕಟ್ಟಡದ ಮುಂಭಾಗದಲ್ಲಿರುವ ಗಾಂಧಿಜಿಯವರ ಪ್ರತಿಮೆಗೆ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ್ ಪುಷ್ಪ ನಮನ ಸಲ್ಲಿಸಿದರು.  ಬಳಿಕ ದೇಶದ ಮಾಜಿ ಪ್ರಧಾನಿ ದಿ. ಲಾಲ ಬಹದ್ದೂರ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿಯವರ ತತ್ವಗಳನ್ನು ಹಾಗೂ ಶಾಸ್ತ್ರಿಜಿಯವರ ಸರಳ ಜೀವನವನ್ನು ಜೀವನದಲ್ಲಿ ಅಳವಡಿಸಿಕೊಂಡು […]

Shantiniketan School: ಶಾಂತಿನಿಕೇತನ ಶಾಲೆಯಲ್ಲಿ ಗಾಂಧಿ, ಶಾಸ್ತ್ರಿ ಜಂಯತಿ ಸಂಭ್ರಮ

ವಿಜಯಪುರ: ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿಯನ್ನು ಾಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶೀಲಾ ಸುರೇಶ ಬಿರಾದಾರ ಅವರು ಗಾಂಧಿ ಮತ್ತು ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿ ಮತ್ತು ಶಾಸ್ತ್ರೀಜಿ ಈ ದೇಶಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ.  ಅಂಥವರ ಜೀವನದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು.  ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು […]

Journalists Association: ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿ ಅವರ ಜಯಂತಿ ಆಚರಿಸಲಾಯಿತು.  ವಿಜಯಪುರ ನಗರದ ಹಳೆ ತಹಶೀಲ್ದಾರ ಕಛೇರಿ ಬಳಿ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಮೋಹನ ಕುಲಕರ್ಣಿ, ಇಂದುಶೇಖರ ಮಣೂರ, ಸಂಘದ ಖಜಾಂಚಿ ರಾಹುಲ ಆಪ್ಟೆ, ಸಂಘದ ವಿಶೇಷ ಆಹ್ವಾನಿತ ಕೌಶಲ್ಯ ಪನಾಳಕರ, ಮಾಜಿ ಅಧ್ಯಕ್ಷ ಸಚ್ಚೇಂದ್ರ ಲಂಬು, ಸದಸ್ಯರಾದ ಕಲ್ಲಪ್ಪ ಶಿವಶರಣ, ಶರಣು ಸಬರದ, ವಿಠ್ಠಲ ಲಂಗೋಠಿ, ಗಿರಿಜಾ ಕನಮಡಿ, ದೇವೇಂದ್ರ ಮೇತ್ರಿ, […]

Corporation Office Yatnal: ಮಹಾನಗರ ಪಾಲಿಕೆ ನೂತನ ಕೇಂದ್ರೀಯ ಕಾರ್ಯಾಲಯ ವೀಕ್ಷಿಸಿದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೂತನವಾಗಿ ನಿರ್ಮಿಸಲಾದ ಮಹಾನಗರ ಪಾಲಿಕೆ ಕೇಂದ್ರೀಯ ಕಾರ್ಯಲಯವನ್ನು ವೀಕ್ಷಿಸಿದರು.  ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಪಾಂಡು ಸಾಹುಕಾರ ದೊಡಮನಿ, ಪ್ರೇಮಾನಂದ ಬಿರಾದಾರ,, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

JSS Gandhi Shastri Jayanti: ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಹೋರಾಟದ ಬದುಕು ಯುವಕರಿಗೆ ದಾರಿದೀಪವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮತ್ತು ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ ಹೇಳಿದ್ದಾರೆ. ಆ ಜಾದಿ ಕಾ ಅಮೃತ ಮಹೋತ್ಸವ ಹಾಗೂ IQAC ಅಡಿಯಲ್ಲಿ,  ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ  ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ […]

Gandhi Shastri: ಗಾಂಧಿ, ಶಾಸ್ತ್ರಿ ಆದರ್ಶ ಜೀವನ ಎಲ್ಲರಿಗೂ ಉತ್ತಮ ಸಂದೇಶ ನೀಡಿವೆ- ಸಾಗರ ಅವಟಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತಿರ ಅವರ ಆದರ್ಶ ಜೀವನ ಎಲ್ಲರಿಗೂ ಉತ್ತಮ ಸಂದೇಶ ನೀಡಿವೆ ಎಂದು ಸಾಫ್ಟವೇರ್ ಉದ್ಯಮಿ ಸಾಗರ ಅವಟಿ ಹೇಳಿದರು.  ಅವರು ನಗರದ ಮಾೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಈ ಮಹಾನ್ ಪುರುಷರ ಆದರ್ಶಗಳನ್ನು ಅಳವಡಿಸಿಕೊಂಡು ತಮ್ಮ ಬದುಕನ್ನು ಅರ್ಥಪೂರ್ಣವಾಗಿ […]

Gandhi Jayanti: ನೂತನ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಗಾಂಧಿ ಜಯಂತಿ ಆಚರಣೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗಾಂಧಿ ಭವನದಲ್ಲಿ ವಿಜಯಪುರ ಜಿಲ್ಲಾಡಳಿತದಿಂದ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಸೂಚನೆಯಂತೆ ನಾನಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯ ಗಣ್ಯರು ಹಾಗೂ ಸಾರ್ವಜನಿಕರು ಶಾಂತಿ ಸಂದೇಶದ ಬಿಳಿ ವಸ್ತ್ರ ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು.  ಗಾಂಧಿ ಭವನದ ಅಂಗಳದಲ್ಲಿ ಹಬ್ಬದ ಸಂಭ್ರಮದ ವಾತಾವರಣ ಕಂಡು ಬಂದಿತು. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ […]

Students Reunion: ಪಿಡಿಜೆ ಎ ಶಾಲೆಯಲ್ಲಿ 1999ನೇ ವರ್ಷದ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ

ವಿಜಯಪುರ: ಪ್ರಾಚೀನ ಕಾಲದ ಗುರು-ಶಿಷ್ಯ ಸಂಬಂಧಗಳ ಸಂಸ್ಕೃತಿ ಈಗ ನಶಿಸುತ್ತಿವೆ.  ಅವುಗಳನ್ನು ಅವುಗಳನ್ನು ಕಾಳಜಿಪೂರಕವಾಗಿ ಉಳಿಸಿ ಬೆಳೆಸಬೇಕಿದೆ ಎಂದು ಸರ್ವಜ್ಞ ವಿಹಾರ ವಿದ್ಯಾಪೀಠದ ಕುಲಪತಿ ಪಂ. ಮಧ್ವಾಚಾರ್ಯ ಮೊಕಾಶಿ ಹೇಳಿದರು. ವಿಜಯಪುರ ನಗರದ ಪಿಡಿಜೆ ಎ ಹೈಸ್ಕೂಲಿನಲ್ಲಿ 1999 ನೇ ಬ್ಯಾಚಿನ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕತ್ತಲೆಯನ್ನು ಹೋಗಲಾಡಿಸಿ ಬೆಳಕಿನ ದಾರಿಯನ್ನು ತೋರಿಸುವವನೇ ಗುರು.  ವಿದ್ಯಾರ್ಥಿಗಳಲ್ಲಿನ ಅಜ್ಞಾನವನ್ನು ತೊಲಗಿಸಿ ಸುಜ್ಞಾನವೆನ್ನುವ ಬೆಳಕನ್ನು ನೀಡುತ್ತಾನೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.  ಪ್ರಾಚೀನ ಕಾಲದಲ್ಲಿ, ಶಿಷ್ಯರು ಗುರುವಿನ ಆಶ್ರಮದಲ್ಲಿ ಉಚಿತ […]

Earthquake Felt: ಗುಮ್ಮಟ ನಗರಿಯಲ್ಲಿ ಮತ್ತೆ ಭೂಕಂಪನ- ಕೇಂದ್ರ ಬಿಂದು ಎಲ್ಲಿ? ಎಷ್ಟು ಪ್ರಮಾಣ ಗೊತ್ತಾ?

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳಿಗ್ಗೆ ಮತ್ತೆ ಭೂಕಂಪನ ಸಂಭವಿಸಿದೆ.  ಬೆ. 9.48ರ ಸುಮಾರಿಗೆ ಭೂಕಂಪನ ಅನುಭವವಾಗಿದ್ದು, ಭೂಮಿಯ ಒಳಗಿನಿಂದ ಶಬ್ದ ಕೇಳಿ ಬಂದಿದೆ.  ಅಷ್ಟೇ ಅಲ್ಲ, ಈ ಭೂಕಂಪನದ ಅನುಭವ ಅಲಿಯಾಬಾದ್ ಸೇರಿದಂತೆ ನಾನಾ ಗ್ರಾಮಸ್ಥಳಿಗೂ ಉಂಟಾಗಿದೆ. ರಿಕ್ಚರ್ ಮಾಪಕದಲ್ಲಿ 2.5 ತೀವ್ರತೆಯ ಭೂಕಂಪ ಇದಾಗಿದ್ದು, ಅಲಿಯಾಬಾದ ನಿಂದ ಪೂರ್ವಕ್ಕೆ 3. ಕಿ. ಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.  ಭೂಮಿಯ ಒಳಗೆ 8 ಕಿ. ಮೀ. ಆಳದಲ್ಲಿ ಈ ಭೂಕಂಪನ ಉಂಟಾಗಿದೆ ಎಂದು ವಿಜಯಪುರ […]

Border Somashekhar: ಗಡಿಭಾಗದ ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಿ- ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾ ರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಸೂಚನೆ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಸಭೆ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಿ. ಸೋಮಶೇಖರ, ವಿಜಯಪುರ ಜಿಲ್ಲೆಯಲ್ಲಿ ಕೆಲಸ ಮಾಡುವುದು ಅಧಿಕಾರಿಗಳಿಗೆ ಒಂದು ಸುಯೋಗವಿದ್ದಂತೆ.  ಗಡಿಭಾಗದ ಜನರನ್ನು ಸಹ ನಾವು ಪ್ರೀತಿಸಬೇಕು.  ಗಡಿ ಭಾಗದಲ್ಲಿನ ಜನರಲ್ಲಿ ಪ್ರೀತಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಡಿಭಾಗದ ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಿ ಸ್ಪಂದನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾ. […]