GOCC Felicitaiton: ಜಿಓಸಿಸಿ ಬ್ಯಾಂಕಿನ ನೂತನ ಅಧ್ಯಕ್ಷ, ಹಣಮಂತ ಕೊಣದಿ, ಉಪಾಧ್ಯಕ್ಷ ಅಲ್ಲಾಭಕ್ಷ ವಾಲಿಕಾರಗೆ ಸನ್ಮಾನ

ವಿಜಯಪುರ: ವಿಜಯಪುರ- ಬಾಗಲಕೋಟೆ ವ್ಯಾಪ್ತಿಯನ್ನು ಹೊಂದಿರುವ ಜಿಓಸಿಸಿ ಬ್ಯಾಂಕಿನ ನೂತನ ಅಧ್ಯಕ್ಷ ಹಣಮಂತ ಕೊಣದಿ ಮತ್ತು ಉಪಾಧ್ಯಕ್ಷ ಅಲ್ಲಾಭಕ್ಷ ವಾಲಿಕಾರ ಅವರನ್ನು ನಾನಾ ಮುಖಂಡರು ಸನ್ಮಾನಿಸಿದರು. ಬ್ಯಾಂಕಿನ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ. ಎಸ್. ಮಠ ಸಾನಿಧ್ಯ ವಹಿಸಿದ್ದರು.  ಈ ಸಂದರ್ಭದಲ್ಲಿ ಮುಖಂಡರಾದ ಇಕಲಾಸ ಸುನ್ನೇವಾಲೆ ಮತ್ತೀತರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಮತ್ತು ಬ್ಯಾಂಕಿನ ನಿರ್ದೇಶಕ ಅರ್ಜುನ ಲಮಾಣಿ, ಪ್ರಧಾನ ಕಾರ್ಯದರ್ಶಿ ಝಾಕೀರ ಇಂಡಿಕರ, ಅನುದಾನಿತ […]

Congress Jigajinagi: ದೇಶ ಒಡೆದ ಕಾಂಗ್ರೆಸ್ಸಿನಿಂದ ಸಣ್ಣ ಹುಡುಗನನ್ನು ಕರೆದುಕೊಂಡು ಭಾರತ ಜೋಡೋ ಯಾತ್ರೆ- ರಮೇಶ ಜಿಗಜಿಣಗಿ

ವಿಜಯಪುರ: ಕಾಂಗ್ರೆಸ್ ದೇಶ ಒಡೆದಿದೆ.  ಈಗ ಸಣ್ಣ ಹುಡುಗನನ್ನು ಕರೆದುಕೊಂಡು ಭಾರತ ಜೋಡೋ ಯಾತ್ರೆ ನಡೆಸುತ್ತಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ವ್ಯಂಗ್ಯವಾಡಿದ್ದಾರೆ. ವಿಜಯಪುರ ನಗರದ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿ ಸಭಾಂಗಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಲಾಗಿದ್ದ ಜಿಲ್ಲಾ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ 70 ವರ್ಷ ದೇಶವನ್ನು ಲೂಟಿ ಮಾಡಿ ಸತ್ಯಾನಾಶ ಮಾಡಿ ಈಗ ನಾಟಕವಾಡುತ್ತಿದೆ.   ಆದರೂ ಮುಗ್ದ ದಲಿತ ಬಾಂಧವರು ಕಾಂಗ್ರೆಸ್ ಬೆನ್ನು ಹತ್ತಿದ್ದಾರೆ.  […]

Teacher Felicitated: ಸೇವಾ ನಿವೃತ್ತಿಯಾದ ದೈಹಿಕ ಶಿಕ್ಷಕ- ತೆರೆದ ವಾಹನದಲ್ಲಿ ಮೆರವಣಿಗೆ- ಪ್ರೀತಿಯ ಉಡುಗೊರೆ ನೀಡಿದ ಬಿಜ್ಜರಗಿ ಗ್ರಾಮಸ್ಥರು

ವಿಜಯಪುರ: ಇದು ಸೇವೆಗೆ ಸಂದ ಗೌರವ.  ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿ.  ತಮ್ಮೂರಿನ ಮಕ್ಕಳ ಕಲ್ಯಾಣಕ್ಕಾಗಿ ಸೇವೆ ದೈಹಿಕ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ನೀಡಿದ ಅದ್ಧೂರಿ ಗೌರವದ ಸ್ಚೋರಿ.  40 ವರ್ಷಗಳ ಕಾಲ ದೈಹಿಕ ಶಿಕ್ಷಕರಾಗಿ ತಮ್ಮೂರಿನ ಮಕ್ಕಳನ್ನು ತಾಲೂಕು, ಜಿಲ್ಲೆ, ವಲಯ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಾನಾ ಕ್ರೀಡಾಕೂಟಗಳಲ್ಲಿ ಪಾಲ್ಗೋಳ್ಳುವಂತೆ ಮಾಡಿದ ಶಿಕ್ಷಕನಿಗೆ ನೀಡಿದ ಪ್ರೀತಿಯ ಕೊಡುಗೆ.  ಇತ್ತೀಚಿನ ದಿನಗಳಲ್ಲಿ ಸೇವೆಯಿಂದ ಮರಳಿದ ಸೈನಿಕರಿಗೆ ಅದ್ಧೂರಿ ಸ್ವಾಗತ ಕೋರುವ […]