Hijab Eshwarappa: ಇಸ್ಲಾಂ, ಖುರಾನ್ ನಲ್ಲಿ ಹಿಜಾಬ್ ಕಡ್ಡಾಯ ಇಲ್ಲ- ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

ವಿಜಯಪುರ: ಹಿಜಾಬ್ ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಇಲ್ಲ.  ಕುರಾನ್ ನಲ್ಲಿಯೂ ಇಲ್ಲ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ವಿಜಯಪುದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ಕುರಿತು ಐದು ಅಥವಾ ಏಳು ಜನರ ಪೀಠದಲ್ಲಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.  ಇಡೀ ದೇಶವಷ್ಟೇ ಅಲ್ಲ, ವಿಶ್ವವೇ ಇತ್ತ ಕಡೆ ನೋಡುತ್ತೀತ್ತು.  ಹಿಜಾಬ್ ಧರಿಸಬೇಕೋ ಬೇಡವೋ? ಸಮವಸ್ತ್ರವಾಗಿ ಬಳಸಬೇಕೋ ಬೇಡವೋ? ಇಸ್ಲಾಂ ನಲ್ಲಿ ಹಿಜಾಬ್ ಇದೆಯೋ ಇಲ್ಲವೋ ಎಂಬುದರ ಕುರಿತು […]

Congress Sambanni: ಡಾ. ಗಂಗಾಧರ ಸಂಬಣ್ಣಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ

ವಿಜಯಪುರ: ಕಾಂಗ್ರೆಸ್ ಮುಖಂಡ ಡಾ. ಗಂಗಾಧರ ಸಂಬಣ್ಣಿ ಅವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರ ಅನುಮತಿ ಮೇರೆಗೆ ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.     ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ರಾಜು ಆಲಗೂರ ಅವರು ಸಂಬಣ್ಣಿ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ […]