MBP Tour: ಅ. 18, 19 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ- ನಾನಾ ಕಾರ್ಯಕ್ರಮಗಳಲ್ಲಿ ಭಾಗಿ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಅ. 18 ಮತ್ತು 19 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅ. 18 ಮಂಗಳವಾರ ಬೆ. 10ಕ್ಕೆ ತಿಕೋಟಾ ತಾಲೂಕಿನ ಟಕ್ಕಳಕಿ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಲಾಗಿರುವ ರೈತ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅ. 19 ರಂದು ಬುಧವಾರ ಬೆ. 9ಕ್ಕೆ ತಿಕೋಟಾದಲ್ಲಿ ನಗರೋತ್ಥಾನ್ ಯೋಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಡ್ರೇನ್ ಕಾಮಗಾರಿ ಭೂಮಿ ಪೂಜೆ ಸಲ್ಲಿಸಿ, ಬೆ. […]

RSS VHP Ramalingareddy: ಆರ್ ಎಸ್ ಎಸ್, ವಿ ಎಚ್ ಪಿ ಬ್ರಿಟೀಷರೊಂದಿಗೆ ಶಾಮೀಲಾಗಿತ್ತು- ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಆರೋಪ

ವಿಜಯಪುರ: ಆರ್ ಎಸ್ ಎಸ್ ಮತ್ತು ವಿ ಎಚ್ ಪಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರೊಂದಿಗೆ ಶಾಮಿಲಾಗಿತ್ತು ಎಂದು ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವುದು ಭಾರತ್ ಜೋಡೋ ಯಾತ್ರೆಯಲ್ಲ.  ಅದು ಭಾರತ್ ತೋಡೋ ಯಾತ್ರೆ ಎಂದು ಬಿಜೆಪಿ ಮುಖಂಡರು ಮಾಡುತ್ತಿರುವ ಟೀಕೆಗೆ ಆಕ್ರೋಶ ವ್ಯಕ್ತಪಡಿಸಿರು. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. 1947 ರ ಮುಂಚೆ 547 ಕ್ಕೂ ಹೆಚ್ಚು ಸಣ್ಣ ಪುಟ್ಟ ರಾಜ್ಯಗಳಿದ್ದವು.  ಆ ಎಲ್ಲ […]

World Scientist: ಡಾ. ಆರ್. ವಿ. ಕುಲಕರ್ಣಿಯವರಿಗೆ ಸತತ 2ನೇ ಬಾರಿಗೆ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ವಿಜಯಪುರ: ಔಷಧ ವಿಜ್ಞಾನ ಹಾಗೂ ಪಾಲಿಮರ್ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರದ ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಅವರಿಗೆ 2022 ನೇ ಸಾಲಿನ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 2ನೇ ಬಾರಿ ಸ್ಥಾನ ಲಭಿಸಿದೆ. ಅಮೇರಿಕಾದ ಸ್ಟ್ಯಾನಫೆೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷವೂ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಅವರಲ್ಲಿ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ […]