Ainapur Felicitation: ವಸುಂಧರಾ ಮನೋಹರ ಐನಾಪುರ ಅವರಿಗೆ ಉಡುಪಿಯಲ್ಲಿ ಎಸ್ ಬಿ ಐ ನಿಂದ ಸನ್ಮಾನ

ವಿಜಯಪುರ: ಶ್ರೀ ಕೃಷ್ಣ ನಗರಿ ಉಡುಪಿಯ ಅಮೃತ ಗಾರ್ಡನ್ ದಲ್ಲಿ ನಡೆದ ಅಖಿಲ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್‍ದ ಅಖಂಡ 75 ವರ್ಷಗಳ ಸಾರ್ಥಕ ಸೇವೆಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ, ವಸುಂದರಾ ಮನೋಹರ ಐನಾಪುರ ಅವರನ್ನು ಸನ್ಮಾನಿಸಲಾಯಿತು.  ಬ್ಯಾಂಕಿನ ಕೇಂದ್ರ ಸಮಿತಿಗೆ ಪ್ರಥಮ ಮಹಿಳಾ ಪ್ರತಿನಿಧಿಯಾಗಿ ಆಯ್ಕೆಯಾಗಿ ದಕ್ಷ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ಆಲ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೆಡರೇಶನ್ […]

Power MBP: ಬಸವ ನಾಡಿನಲ್ಲಿ 180 ಹಳ್ಳಗಳಿಗೆ ನೀರು ಹರಿಸಿ ಪ್ರತಿ 500 ಮೀ. ಗೊಂದರಂತೆ ಚೆಕ್ ಡ್ಯಾಂ ನಿರ್ಮಾಣ- ಅಧಿಕಾರಕ್ಕೆ ಬಂದ ಮೇಲೆ ಯೋಜನೆಗೆ ಚಾಲನೆ- ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ 180 ಹಳ್ಳಗಳಿಗೆ ನೀರು ಹರಿಸಿ, ಪ್ರತಿ 500 ಮೀ. ಒಂದರಂತೆ ಚೆಕ್ ಡ್ಯಾಂ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳವಾಗಲಿದೆ. ಮುಂದಿನ ದಿನಗಳಲ್ಲಿ ನಮ್ಮ ಸರಕಾರ ಬಂದ ಮೇಲೆ ಈ ಯೋಜನೆ ಜಾರಿ ಮಾಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ತಿಕೋಟಾ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಏರ್ಪಡಿಸಿದ್ದ ರೈತ ಸಂಭ್ರಮ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ […]