AP Group: ಎಪಿ ಗ್ರುಪ್ ವತಿಯಿಂದ ಬಿ. ವೈ. ವಿಜಯೇಂದ್ರ ಜನ್ಮದಿನ ಆಚರಣೆ

ವಿಜಯಪುರ: ಎಪಿ ಗ್ರುಪ್ ವತಿಯಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಜನ್ಮದಿನವನ್ನು ಬಸವ ನಾಡು ವಿಜಯಪುರದಲ್ಲಿ ಆಚರಿಸಲಾಯಿತು. ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ಇರುವ ಹನುಮಂತ ದೇವರ ದೇವಸ್ಥಾನದಲ್ಲಿ ಎಪಿ ಗ್ರುಪ್ ಅಧ್ಯಕ್ಷ ಮತ್ತು ವಿಜಯಪುರ ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಈರಣ್ಣ ಪಟ್ಟಣಶೆಟ್ಟಿ, ರಾಜ್ಯದ ಜನಪ್ರೀಯ ಮತ್ತು ಯುವಕರ ಕಣ್ಮಣಿ ನಾಯಕಾರಿಗಿರುವ […]

Model Teachers Award: ಎ. ಎಸ್. ಅತ್ತಾರ ಸೇರಿದಂತೆ ನಾನಾ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ಉಪನ್ಯಾಸ ಹಾಗೂ ಸನ್ಮಾನ ಸಮಾರಂಭ ಬಸವನ ಬಾಗೇವಾಡಿ ಪಟ್ಟಣದ ಬಸವ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿದ ಮಾತನಾಡಿದರು. ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.  ಕರ್ನಾಟಕ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ […]

Sports Devanand Chavan: ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ-ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಕ್ರೀಡಾ ಚಟುವಟಿಕೆಗಳು ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಅತಿಮುಖ್ಯವಾಗಿವೆ ಎಂದು ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದ್ದಾರೆ. ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಜಯಪುರದ ಎಸ್. ಕೆ. ವಿ. ಎಂ. ಎಸ್. ಪಿಯು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 2022-23ನೇ ವರ್ಷದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಟೈಕ್ವಾಂಡೋ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರೂ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ […]

Vijayendra Birthday: ಬಿ. ವೈ. ವಿಜಯೇಂದ್ರ ಜನ್ಮದಿನ: ಬಸವ ನಾಡಿನಲ್ಲಿ ವಿಶೇಷ ಪೂಜೆ- ವಿಜಯೇಂದ್ರ ಸಿಎಂ ಆಗಲಿ ಎಂದು ಪ್ರಾರ್ಥಿಸಿದ ಬೆಂಬಲಿಗರು

ವಿಜಯಪುರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರ ಜನ್ಮದಿನದ ಅಂಗವಾಗಿ ಬಸವ ನಾಡು ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಕೃಷ್ಣಾ ಕಾಡಾ ನಿರ್ದೇಶಕ ರವಿ ಖಾನಾಪುರ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.  ಅಲ್ಲದೇ, ಕ್ಷೀರ ಹಂಚಿಕೆ ಮಾಡಿದರು.  ವಿಜಯೇಂದ್ರ ಅವರಿಗೆ ದೇವರು ಒಳ್ಳೆಯ ಆರೋಗ್ಯ ಮತ್ತು […]

Children CEO: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಿ- ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಮಕ್ಕಳ ಆರೋಗ್ಯ ಸುರಕ್ಷತೆ ಮತ್ತು ಚಿಕಿತ್ಸೆಗಾಗಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಸ್ವಾಸ್ಥಯ ಯೋಜನೆಯಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ, ತೀವ್ರತರ ಖಾಯಿಲೆ ಕಂಡು […]