Arun Singh Yatnal: ಗುಮ್ಮಟ ನಗರಿಗೆ ದೌಡಾಯಿಸಿ ಯತ್ನಾಳ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ ಅರುಣಸಿಂಗ್

ವಿಜಯಪುರ: ಬಸವ ನಾಡು ವಿಜಯಪುರ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿ ಮಾಡಿ 15 ನಿಮಿಷ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಈ ಕಾರ್ಯಕ್ರಮದಲ್ಲಿ ಅರುಣಸಿಂಗ್, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕ ರವಿಕಗಾಂತ ಪಾಟೀಲ ಸೇರಿದಂತೆ ಬಿಜೆಪಿಯ ನಾನಾ ಮುಖಂಡರು ಪಾಲ್ಗೋಂಡಿದ್ದರು.  ಆದರೆ, ವಿಜಯಪುರ […]

Nagathan Jigajinagi: ನಾಗಠಾಣದಿಂದ ಸ್ಪರ್ಧೆ ವಿಚಾರ ಹೈಕಮಾಂಡಿಗೆ ಬಿಟ್ಟದ್ದು- ದಲಿತರು ಸಿಎಂ ಆಗಬೇಕೆಂಬ ಹೋರಾಟ ಕೊನೆಯ ಉಸಿರಿರುವತನಕ ನಡೆಯಲಿದೆ- ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರ ಬಿಜೆಪಿ ಸಂಸದ ಮತ್ತು ದಲಿತ ಹಿರಿಯ ಮುಖಂಡರೂ ಆಗಿರುವ ರಮೇಶ ಜಿಗಜಿಣಗಿ ರಾಜ್ಯ ರಾಜಕಾರಣಕ್ಕೆ ಮರಳುವ ಕುರಿತು ತಮ್ಮದೇ ಶೈಲಿಯಲ್ಲಿ ಉತ್ತರಿಸುವ ಮೂಲಕ ಸುಳಿವು ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಸಾಮಾನ್ಯ ಜನ ಅಂದರೆ ಪ್ರತಿಯೊಬ್ಬ ವ್ಯಕ್ತಿಯಿಂದಲೂ ನಾನು ವಿಧಾನ ಸಭೆಗೆ ಸ್ಪರ್ಧಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಈ ಹಿಂದೆ 18 ವರ್ಷಗಳ ಕಾಲ ಈ ಭಾಗದಲ್ಲಿ […]

Congress Arun Singh: ಅನಾವಶ್ಯಕ ಹೇಳಿಕೆಗಳಿಂದ ಕಾಂಗ್ರೆಸ್ಸಿಗೆ ಹಿನ್ನೆಡೆಯಾಗುತ್ತಿದೆ- ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತಾಗಿದೆ- ಅರುಣಸಿಂಗ್ ಆಕ್ರೋಶ

ವಿಜಯಪುರ: ಕಾಂಗ್ರೆಸ್ಸಿಗೆ ವಿನಾಶ ಕಾಲೇ ವಿಪರೀತ ಬುದ್ದಿ ಬಂದಂಗಿದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಪದೇ ಪದೇ ಯಾಕೆ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಹೇಳಿಕೆ ನೀಡುತ್ತಾರೋ ಗೊತ್ತಾಗುತ್ತಿಲ್ಲ ಎಂದು ಹೇಳಿದರು. ಭಾರತೀಯ ಪ್ರಾಚೀನ ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯಿದೆ.  ಆದರೆ, ಕಾಂಗ್ರೆಸ್ ನಾಯಕರು ಪದೇ ಪದೇ ಯಾಕೆ ಹಿಂದುತ್ವವನ್ನು ಯಾಕೆ ಅವಮಾನಿಸುತ್ತಾರೆ? ಉದ್ದೇಶಪೂರ್ವಕವಾಗಿಯೇ ಯಾಕೆ ಟೀಕಿಸುತ್ತಾರೆ ನನಗೆ ಗೊತ್ತಾಗುತ್ತಿಲ್ಲ ಎಂದು ಅವರು […]

Sugarcane Price: ಕಬ್ಬಿನ ದರ ಹೆಚ್ಚಳಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ

ವಿಜಯಪುರ: ಪ್ರಸಕ್ತ ಆರ್ಥಿಕ ವರ್ಷದ ಕಬ್ಬು ನುರಿಸುವ ಹಂಗಾಮು ಆರಂಭವಾಗಿದ್ದು, ಸರಕಾರ ನಿಗದಿ ಪಡಿಸಿರುವ ಎಫ್ ಆರ್ ಪಿ ದರದ ಅನ್ವಯ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸಬೇಕು.  ಕಬ್ಬಿನ ದರ ಹೆಚ್ಚಳಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು, ಸಕ್ಕರೆ […]