Childrens Day: ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನ ಆಚರಣೆ

ವಿಜಯಪುರ: ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನವನ್ನು ಆಚರಿಸಲಾಯಿತು.  ಕಾರ್ಯಕ್ರಮದ ಅಂಗವಾಗಿ ಪ್ರಾಚಾರ್ಯ ಶ್ರೀಧರ ಕುರಬೆಟ ಅವರು ಜವಾಹರಲಾಲ ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳು ಯಾವಾಗಲು ಹೇಗೆ ಸಂತೋಷವಾಗಿರಬೇಕು? ಹೇಗೆ ಕ್ರೀಯಾಶೀಲರಾಗಿರಬೇಕು? ಮತ್ತು ಹೇಗೆ ಬಯಸಿದ್ದನ್ನು ಪಡೆಯಬೇಕು ಎಂಬ ಮೂರು ವಿಚಾರಗಳನ್ನು ನಮಗೆ ಕಲಿಸುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಪ್ರವೀಣಕುಮಾರ ಗೆಣ್ಣೂರ, ಎ. ಎಚ್. ಸಗರ, ಬಸವರಾಜ ರೆಬಿನಾಳ, ಅಶ್ವೀನ ವಗದರಗಿ, ಶಶಿಧರ ಲೋನಾರಮಠ, […]

World Diabetic Day: ವಿನೂತನವಾಗಿ ವಿಶ್ವ ಮಧುಮೇಹ ದಿನಾಚರಣೆ- ಶೇ. 15 ರಷ್ಟು ಹೊಸ ಪ್ರಕರಣ ಪತ್ತೆ

ವಿಜಯಪುರ: ಜನಸಾಮಾನ್ಯರಿಗೆ ಅರಿವಿಗೆ ಬಾರದೇ ಮಧುಮೇಹ ತನ್ನ ಪ್ರಭಾವವನ್ನು ವಿಸ್ತರಿಸುತ್ತಿರುವ ಅಂಶ ಬೆಳಕಿಗೆ ಬಂದಿದೆ.  ವಿಜಯಪುರ ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಬಿ ಎಲ್ ಡಿ ಇ ಡೀಮ್ಟ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಿಂದ ವಿನೂನತವಾಗಿ ವಿಶ್ವ ಮುಧಮೇಹ ದಿನ ಆಚರಿಸಲಾಯಿತು. ಬಿ ಎಲ್ ಡಿ ಇ ಆಸ್ಪತ್ರೆಯ ವೈದ್ಯರ ತಂಡ ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ತೆರಳಿ ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರ ಉಚಿತ […]