Vijayapura Air Port: ಶೀಘ್ರದಲ್ಲಿಯೇ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ- ಡಾ. ಶೈಲೇಂದ್ರ ಬೆಲ್ದಾಳೆ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಭರದಿಂದ ಸಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ವಿಜಯಪುರ ಜನತೆ ವಿಮಾನದಲ್ಲಿ ಸಂಚರಿಸುವ ಅವಕಾಶ ಲಭ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ವಿಜಯಪುರ ಹೊರವಲಯದ ಬುರಣಾಪುರದಲ್ಲಿ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು. ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್-72 ದಿಂದ ಏರ್‌ಬಸ್ 320 ವಿಮಾನಗಳ […]

Cricket Doctorate: ಭಾರತೀಯ ಮಹಿಳಾ ಕ್ರಿಕೆಟರ್ ರಾಜೇಶ್ವರಿ ಗಾಯಕವಾಡಗ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ವಿಜಯಪುರ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಬಸವ ನಾಡು ವಿಜಯಪುರ ನಗರದ ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ಉದಯಪುರ ಎಸ್. ಪಿ. ಎಸ್. ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇತ್ತೀಚೆಗೆ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್. ಪಿ, ಎಸ್. ಯು ಅಧ್ಯಕ್ಷ ಡಾ. ಪದ್ಮಕಲಿ ಬ್ಯಾನರ್ಜಿ ಮತ್ತು ಡಾ. ನಿಧಿಪತಿ ಸಿಂಗಾನಿಯಾ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿಯೊಬ್ಬರಿಗೆ ಇದೇ ಮೊದಲ ಬಾರಿಗೆ […]

Mako Robotic Surgery: ಮೊದಲ ಬಾರಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಅತ್ಯಾಧುನಿಕ ಮ್ಯಾಕೋ ರೋಬೊಟಿಕ್‌ ತಂತ್ರಜ್ಞಾನ ಪರಿಚಯಿಸಿದ ಫೋರ್ಟಿಸ್ ಆಸ್ಪತ್ರೆ

ಬೆಂಗಳೂರು: ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಮ್ಯಾಕೋ ರೊಬೊಟಿಕ್‌ ತಂತ್ರಜ್ಞಾನ ವನ್ನು ಪರಿಚಯಿಸಿದ್ದು, ಈ ತಂತ್ರಜ್ಞಾನದ ಮೂಲಕ ಕೇವಲ ಒಂದು ತಿಂಗಳಲ್ಲಿ 50ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮೂಳೆ ಮತ್ತು ಜಂಟಿ ಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ ಹುಲ್ಸೆ, ಮ್ಯಾಕೋ ರೊಬೊಟಿಕ್ ಆರ್ಮ್ ಅಸಿಸ್ಟೆಡ್ ಟೆಕ್ನಾಲಜಿ ಬಳಸಿ ಬಹು ಅಸ್ವಸ್ಥತೆಯಿಂದ ಬಳಲುತ್ತಿದ್ದ 66 ವರ್ಷದ ಆಫ್ರಿಕನ್ ರೋಗಿಗೆ ಹೊಸ ಜೀವನ […]

Old Age Homes: ವೃದ್ಧಾಶ್ರಮಗಳು ಕಡಿಮೆಯಾಗಲಿ- ಮಕ್ಕಳ ಸಾಹಿತಿ ಗೌರಮ್ಮ ಬಬಲೇಶ್ವರ

ವಿಜಯಪುರ: ವೃದ್ಧಾಶ್ರ್ಮಗಳು ಕಡಿಮೆಯಾಗಬೇಕು ಎಂದು ಮಕ್ಕಳ ಸಾಹಿತಿ ಗೌರಮ್ಮ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ವಿಜಯಪುj ನಗರದ ವಿಜಯಪುರ ನಗರದ ಶುಭವಾಸ್ತು ನಗರದ ಬಸವೇಶ್ವರ ಭವನದಲ್ಲಿ ನಡೆದ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಯುವ ಪ್ರತಿಭೆ, ಮಕ್ಕಳಿಗೆ ಆರೋಗ್ಯಪೂರ್ಣ ಶಿಕ್ಷಣ ನೀಡಿದರೆ ಸಮೃದ್ಧ ಹಾಗೂ ಬಲಾಢ್ಯ ರಾಷ್ಟ್ರ ಕಟ್ಟಲು ಸಾಧ್ಯ.  ಆದ್ದರಿಂದ ಪಾಲಕರು ತಂತಮ್ಮ ಮಕ್ಕಳಿಗೆ ಈ ನಿಟ್ಟಿನಲ್ಲಿ ಬೆಳೆಸಲು ಮುಂದಾಗಬೇಕು.  ಬೇರೆ ಮಕ್ಕಳೊಂದಿಗೆ ತಮ್ಮ ಮಕ್ಕಳನ್ನು ಹೋಲಿಕೆ ಮಾಡಬಾರದು.  ಒತ್ತಡವನ್ನೂ ಹೇರದೆ ಮಕ್ಕಳನ್ನು ಸಾಕಿ […]

Jarakiholi Yatnal: ಸವಾಲು ಹಾಕಿದ್ದಕ್ಕೆ ಗೋಕಾಕಿಗೆ ಹೋಗಿ ಉತ್ತರ ನೀಡಿದ್ದೇನೆ- ತಿಂಡಿ ಇದ್ದವರು ವಿಜಯಪುರದಿಂದ ಸ್ಪರ್ಧಿಸಲಿ- ಶಾಸಕ ಯತ್ನಾಳ

ವಿಜಯಪುರ: ಸತೀಶ ಜಾರಕಿಹೊಳಿ ಅವರಿಗೆ ಅಂತ್ಯಕಾಲ ಬಂದಿದೆ.  ಹೀಗಾಗಿ ಅವರು ಈ ರೀತಿ ವರ್ತಿಸುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋಕಾಕ ಒಂದು ರೀತಿ ಬಿಹಾರ ರಾಜ್ಯದಂತಾಗಿತ್ತು.  ನನಗೆ ನೀ ಗೋಕಾಕಕ್ಕೆ ಹೆಂಗ ಬರ್ತಿ ಎಂದು ಸವಾಲು ಹಾಕಿದ್ದರು.  ಸತೀಶ ಜಾರಕಿಹೊಳಿ ಅವರ ಊರಿನಲ್ಲಿ ಯಾರೂ ಹೋಗುವುದಿಲ್ಲ.  ಅಲ್ಲಿಗೆ ಹೋಗಿ ಯಾರೂ ಭಾಷಣ ಮಾಡಲು ಸಾಧ್ಯವಿಲ್ಲ.  ಅಲ್ಲಿ ಯಾರಿಗೂ ಧಮ್ ಇಲ್ಲ.  […]

KUWJ Conference: ಕಾನಿಪ‌ ರಾಜ್ಯ ಸಮ್ಮೇಳನ: ದಿನಾಂಕ ನಿಗದಿ ಮಾಡಿ- ಡಾ. ದಾನಮ್ಮನವರ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನ ದಿನಾಂಕವನ್ನು ಬೇಗನೆ ನಿಗದಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ‌. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ, ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಅಶೋಕ ಯಡಹಳ್ಳಿ ನೇತೃತ್ವದ ನಿಯೋಗ ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಅದಾಲತ್ […]