KUWJ Conference: ಕಾನಿಪ‌ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಡಿ. 23, 24 ದಿನಾಂಕ‌ನಿಗದಿ-ಬಸವ ನಾಡಿನಲ್ಲಿ ಸಿಎಂ‌ ಉದ್ಘಾಟನೆ

ವಿಜಯಪುರ: ಬಹು ನಿರೀಕ್ಷಿತ ಕಾರ್ಯನಿರತ ಪತ್ರಕರ್ತರ ಸಂಘದ(ಕಾನಿಪ) ರಾಜ್ಯ ಮಟ್ಟದ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ.

ಡಿ.23 ಮತ್ತು 24 ರಂದು ವಿಜಯಪುರ ನಗರದ ಕಂದಗಲ‌ ಹಣಮಂತರಾಯ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಡಿ. 23 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದು‌ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಡಗೂರ ಮಾಹಿತಿ ನೀಡಿದ್ದಾರೆ ಎಂದು ಕಾನಿಪ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌