Congress Full List: ಕಾಂಗ್ರೆಸ್ಸಿನಿಂದ ಸ್ಪರ್ಧೆ ಬಯಸಿ 66 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ- ಇಲ್ಲಿದೆ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ

ವಿಜಯಪುರ: 2023ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಆಹ್ವಾನಿಸಿದ್ದು ಕೊನೆಯ ದಿನಾಂಕವೂ ಮುಗಿದಿದೆ.  ವಿಜಯಪುರ ಜಿಲ್ಲೆಯ ಎಂಟು ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿರುವವರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಈ ಪಟ್ಟಿ ನೋಡಿದರೆ, ವಿಜಯಪುರ ನಗರದ ಮತಕ್ಷೇತ್ರದಲ್ಲಿ ಎಷ್ಟೋಂದು ಜನ ಆಕಾಂಕ್ಷಿಗಳಿದ್ದಾರೆ ಎಂದು ಎಲ್ಲರೂ ಹುಬ್ಬೇರಿಸುವಂತಾಗಿದೆ. ಮತಕ್ಷೇತ್ರವಾರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ. 26. ಮುದ್ದೇಬಿಹಾಳ ಮತಕ್ಷೇತ್ರ ಮಲ್ಲಿಕಾರ್ಜುನ ಮದರಿ ಸಣ್ಯಪ್ಪ ಎಸ್. ಹುಲ್ಲೂರ ಸಿ. ಎಸ್.(ಅಪ್ಪಾಜಿ) […]

Voter List DC: ಮತದಾರರ ಪಟ್ಟಿ ಪರಿಷ್ಕರಣೆ: ಗೊಳಸಂಗಿ, ಮುತ್ತಗಿ, ಅಗಸಬಾಳ, ಹಳ್ಳೂರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖುದ್ದಾಗಿ ಪರಿಶೀಲನೆ ನಡೆಸುವ ಕಾರ್ಯ ಮುಂದುವರೆಸಿದ್ದಾರೆ.  ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ ನಡೆಸಿದರು.  ಬಸವನ ಬಾಗೇವಾಡಿ ಮತಕ್ಷೇತ್ರದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಮತಗಟ್ಟೆ ಸಂ.139 ಹಾಗೂ 141ರಲ್ಲಿ ಹಾಗೂ ಮುತ್ತಗಿ ಗ್ರಾಮದ ಮತಗಟ್ಟೆ ಸಂಖ್ಯೆ 100 ಹಾಗೂ 101ರ ವ್ಯಾಪ್ತಿಯಲ್ಲಿನ ಮನೆ ಮನೆಗೆ  ಹಾಗೂ ಮುದ್ದೇಬಿಹಾಳ ತಾಲೂಕಿನ ಅಗಸಬಾಳ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ […]

Students Distnction: ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಎಂ.ಇಡ್ ಪರೀಕ್ಷೆಯಲ್ಲಿ ಡಿಸ್ಚಿಂಕ್ಷನ್ ನಲ್ಲಿ ಉತ್ತೀರ್ಣ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಜೆ ಎಸ್ ಎಸ್ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ(ಎಂ.ಇ.ಡಿ)ದ ಎಲ್ಲ ವಿದ್ಯಾರ್ಥಿಗಳು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪರಿಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಾಸಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಡಾ. ಬಿ. ವೈ. ಖಾಸನೀಸ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಂ. ಇಡಿ ನಾಲ್ಕನೇ ಸೆಮಿಸ್ಟರ್ ಪರಿಕ್ಷೆಯಲ್ಲಿ ಕಾಲೇಜಿನ ಎಲ್ಲ 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಡಿಸ್ಟಿಂಕ್ಷನ್‍ನಲ್ಲಿ ಪಾಸಾಗಿದ್ದಾರೆ.  […]

ಬಸವ ನಾಡಿನಲ್ಲಿ ವಿಶ್ವ ವಿಲಕಚೇತನರ ದಿನಾಚರಣೆ- ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ- ನಿಂಗಪ್ಪ ಗೋಠೆ

ವಿಜಯಪುರ: ವಿಕಲಚೇತನರು ಅಸಾಹಯಕರಲ್ಲ.  ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು.  ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದ್ದಾರೆ.  ನಗರದ ಕಂದಗಲ್ ಹನಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಕಲಚೇತನರ […]

Datta Jayanti: ಇಟ್ಟಂಗಿಹಾಳ ಸಚ್ಚಿದಾನಂದ ಮಹಾರಾಜ ಆಶ್ರಮದಲ್ಲಿ ಡಿ. 7 ರಂದು ದತ್ತ ಜಯಂತಿ ಆಚರಣೆ- ಮಹಾಂತೇಶ ಗುಲಗಂಜಿ

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಕೆ. ಎಚ್. ಗ್ರಾಮದ ಸಚ್ಚಿದಾನಂದ ಮಹಾರಾಜ ಆಶ್ರಮದಲ್ಲಿ ಡಿ. 7 ರಂದು ದತ್ತ ಜಯಂತಿ ಮಹೋತ್ಸವ  ನಡೆಯಲಿದೆ ಎೞದು ಆಶ್ರಮದ ಭಕ್ತ ಮಹಾಂತೇಶ ಗುಲಗಂಜಿ ತಿಳಿಸಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಡಿ. 7 ರಂದು ಬುಧವಾರ ಬೆ. 6ಕ್ಕೆ ಆಶ್ರಮದ ದೇವಸ್ಥಾನದಲ್ಲಿ ಗಣಪತಿ, ದತ್ತಾತ್ರೇಯ, ಶ್ರೀ ಭಿಮಾಶಂಕರ ಕ್ಷೇತ್ರಾದಿ ದೇವತೆಗಳ ಅಭಿಷೇಕ, ದೇವಾರ್ಚನೆ, ಪುಷ್ಪಾರ್ಚನೆ, ಬಿಲ್ವಾರ್ಚನೆ ಹಾಗೂ ಮಂಗಳಾರುತಿ ಕಾರ್ಯಕ್ರಮಗಳು ನಡೆಯಲಿವೆ. ಬೆ. 8ಕ್ಕೆ ಪುಣ್ಯಾಹವಾಚನ, […]