Airport Karjol: ಫೆ. 15ರೊಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ- ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ಸೂಚನೆ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು, ಫೆ. 15ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ನಗರದ ಹೊರವಲಯದ ಬುರಣಾಪುರ ಬಳಿ ನಡೆದಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, ಇಟಿಸಿ. ಬಿಲ್ಡಿಂಗ್, ಬೌಂಡ್ರಿ ವಾಲ್ಸ್, ಸೇರಿದಂತೆ ರನವೇ ಕಾಮಗಾರಿಗಳನ್ನು ವೀಕ್ಷಿಸಿ ಕಾಮಗಾರಿಯನ್ನು ತಾಂತ್ರಿಕವಾಗಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ […]

Doctors Treatment: ತುರ್ತು ಚಿಕಿತ್ಸೆ ಅಗತ್ಯವಿದ್ದ ಮಗುವಿಗೆ ಕೂಡಲೇ ಸ್ಪಂದಿಸಿ ಆಸ್ಪತ್ರೆಗೆ ದಾಖಲಿಸಿದ ಬಿ ಎಲ್ ಡಿ ಇ ವೈದ್ಯರು

ವಿಜಯಪುರ: ಮಗುವಿಗೆ ಅಗತ್ಯವಿದ್ದ ತುರ್ತು ಚಿಕಿತ್ಸೆಗೆ ಸ್ಪಂದಿಸಿದ ವೈದ್ಯರು ಕೂಡಲೇ ಆ್ಯಂಬೂಲನ್ಸ್ ಮೂಲಕ ಆ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಿದ ಘಟನೆ ಸಾರವಾಡ ಗ್ರಾಮದಲ್ಲಿ ನಡೆದಿದೆ.  ವಿಜಯಪುರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗಿತ್ತು.  ಈ ಸಂದರ್ಭದಲ್ಲಿ ಪುಟಟ್ ಮಗುವೊಂದು ಅಸ್ವಸ್ತವಾಗಿತ್ತು.  ಆಗ ಶಿಬಿರದಲ್ಲಿದ್ದ ಮಕ್ಕಳ […]

Annual Sports: ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 22ನೇ ಶಾಲಾ ವಾರ್ಷಿಕ ಕ್ರೀಡಾಕೂಟ

ವಿಜಯಪುರ: ದೈಹಿಕವಾಗಿ ಸದೃಢರಾಗಿದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ ಹೇಳಿದ್ದಾರೆ.  ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ನಡೆದ 22ನೇ ಶಾಲಾ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಅದಕ್ಕಾಗಿ ವಿದ್ಯಾರ್ಥಿಗಳು ಹೆಚ್ಚಾ ಕ್ರೀಡೆಗಳಲ್ಲಿ ಭಾಗವಹಿಸಬೇಕು.  ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಕೊಂಡಾಗ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಬರುತ್ತದೆ.  ಕ್ರೀಡೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ 19 ವರ್ಷದೊಳಗಿನ […]

MBP Help: ಬಡ ಕೃಷಿಕನ ಮಗನ ಎಂಬಿಬಿಎಸ್ ಕನಸು ನನಸಾಗಲು ನೆರವಾದ ಕೊಡುಗೈ ದಾನಿ ಎಂ. ಬಿ. ಪಾಟೀಲ

ವಿಜಯಪುರ: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ವೈದ್ಯನಾಗುವ ಕನಸು ನನಸಾಗದು ಎಂದು ಕಣ್ಣೀರು ಹಾಕುತ್ತ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿಗೆ ಹಣಕಾಸು ನೆರವು ನೀಡುವ ಮೂಲಕ ಬಿ.ಎಲ್.ಡಿ.ಇ. ಸಂಸ್ಥೆಯ ಹಾಗೂ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮತ್ತೊಮ್ಮೆ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದ ವಿದ್ಯಾರ್ಥಿ ಯಲ್ಲಾಲಿಂಗ ಭೀಮರಾಯ ಜೈನಾಪುರ ವೈದ್ಯನಾಗುವ ಕನಸು ಹೊಂದಿ ಶ್ರಮಪಟ್ಟು ಓದಿ ನೀಟ್ ಪರೀಕ್ಷೆ ಪಾಸಾಗಿದ್ದರು. ಅಲ್ಲದೇ ಸರಕಾರಿ ಕೋಟಾದಲ್ಲಿ ಮಂಡ್ಯ ಜಿಲ್ಲೆಯ ಬೆಳ್ಳೂರ ತಾಲೂಕಿನ ನಾಗಮಂಗಲದ […]