KUWJ Conference: ಜನೇವರಿ‌ 9, 10 ರಂದು ಬಸವ ನಾಡಿನಲ್ಲಿ ಕಾನಿಪ ರಾಜ್ಯ ಸಮ್ಮೇಳನ ಸಿಎಂ ಭಾಗಿ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯಮಟ್ಟದ ಸಮ್ಮೇಶನ ಜನೇವರಿ 9 ಮತ್ತು 10ರಂದು ವಿಜಯಪುರದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾಹಿತಿ ನೀಡಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ತಿಳಿಸಿದ್ದಾರೆ.

 

 

 

 

 

Leave a Reply

ಹೊಸ ಪೋಸ್ಟ್‌