Oldage Home: ವೃದ್ಧರ ನೆಮ್ಮದಿಗಾಗಿ ಆಪ್ಟೆ ಫೌಂಡೇಶನ್ ನಿಂದ ಸ್ವಾಭಿಮಾನ ಹೌಸ್ ನಿರ್ಮಾಣ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಅರಕೇರಿ ಎಲ್. ಟಿ. ಬಳಿ ಆಪ್ಟೆ ಫೌಂಡೇಶನ್ ವೃದ್ಧರ ನೆಮ್ಮದಿಗಾಗಿ ಸ್ವಾಭಿಮಾನ ಹೌಸ್ ನಿರ್ಮಿಸುವ ಮೂಲಕ ಗಮನ ಸೆಳೆದಿದೆ. ಸುಂದರ ವಾತಾವರಣ ಕಲ್ಪಿಸಲು ನಿರ್ಮಿಸಲಾಗಿರುವ ಈ ಓಲ್ಡ್ಏಜ್ ಹೋಮ್ ರವಿವಾರ ಡಿ. 18ರಂದು ಸೇವಾರ್ಪಣೆಯಾಗಲಿದೆ ಎಂದು ಆಪ್ಟೆ ಫೌಂಡೇಶನ್ ಅಧ್ಯಕ್ಷ ವಿನಯ್ ಆಪ್ಟೆ ಹಾಗೂ ರಾಮಸಿಂಗ್ ರಜಪೂತ ತಿಳಿಸಿದ್ದಾರೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಹಾಗೂ ಮಹಾರಾಷ್ಟ್ರದ ಕೊಲ್ಹಾಪುರದ ಪ್ರತಿಭಾ ಅಪ್ಟೆ ನೆರವೇರಿಸಲಿದ್ದಾರೆ. ವಿಜಯಪುರ ಮಹಾನಗರ ಪಾಳಿಕೆ ಸದಸ್ಯ […]

Ganiga Office Bearers: ವಿಜಯಪುರ ಜಿಲ್ಲಾ ಗಾಣಿಗ ಸಮಾಜದ ನೂತನ ಪದಾಧಿಕಾರಿಗಳ ನೇಮಕ

ವಿಜಯಪುರ: ಜಿಲ್ಲಾ ಗಾಣಿಗ‌ ಸಮಾಜ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಸಭೆ ವಿಜಯಪುರ ನಗರದ ವನಶ್ರೀ‌ ಸಭಾಭವನದಲ್ಲಿ ನಡೆಯಿತು. ವಿಜಯಪುರ ಜಿಲ್ಲಾ ಸಮಾಜ‌ ಸಂಘದ ನೂತನ ಗೌರವ ಅಧ್ಯಕ್ಷರಾಗಿ ಹಿರಿಯರಾದ ಬಿ. ಎಂ. ಪಾಟೀಲ್ ಕತ್ನಳ್ಳಿ, ಜಿಲ್ಲಾಧ್ಯಕ್ಷರಾಗಿ ಬಿ. ಬಿ. ಪಾಸೋಡಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಡಾ. ಅಶೋಕ ಸಿ. ತರಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶರಣಬಸಪ್ಪ ಮ. ಮಸಳಿ, ಜಿಲ್ಲಾ ಸಹ ಕಾರ್ಯದರ್ಶಿಯಾಗಿ ನ್ಯಾಯವಾದಿ ಸಂಗಮೇಶ ಪಿ. ಪುಟ್ಟಿ ಹಾಗೂ ಜಿಲ್ಲಾ ಖಜಾಂಚಿಯಾಗಿ ಬಸವಂತ್ರಾಯ ಕೆ. ಚೌಧರಿ […]

AVVS Graduation Day: ಎವಿವಿಎಸ್ ಕಾಲೇಜಿನಲ್ಲಿ ಬಿಎಎಂಎಸ್, ಸ್ನಾತಕೋತ್ತರ ಪ್ರದಾನ

ವಿಜಯಪುರ: ಬಿ ಎಲ್ ಡಿ ಈ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ 2022ನೇ ನೇ ವರ್ಷದ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ ಇಂದು ನಡೆಯಿತು. ಕಾಲೇಜಿನ ವಾಗ್ಭಟ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರ್ಗಿ ಹಿಂಗುಲಾಂಬಿಕ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಮತ್ತು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿನೆಟ್ ಸದಸ್ಯ ಡಾ. ಅಲ್ಲಮಪ್ರಭು ಗುಡ್ಡಾ ಪದವಿ ಪ್ರಧಾನ ಮಾಡಿದರು. ಬಳಿಕ ಮಾತನಾಡಿದ ಅವರು, ವೈದ್ಯಕೀಯ ವೃತ್ತಿಯ ಪ್ರಾಮುಖ್ಯತೆ, ಮಹತ್ವ, […]

Yatnal Case: 2014ರ ಗಲಾಟೆ ಪ್ರಕರಣ: ಶಾಸಕ ಯತ್ನಾಳ ಸೇರಿ 58 ಕಾರ್ಯಕರ್ತರು ನಿರ್ದೋಷಿ-ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ

ವಿಜಯಪುರ: 2014ರ ಮೇ 26ರಂದು ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ಗಲಾಟೆ ನಡೆದಿತ್ತು. ಅಂದು ನರೇಂದ್ರ ಮೋದಿ ಪ್ರಧಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯುತ್ತಿತ್ತು. ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಈ ಮೆರವಣಿಗೆ ಗಾಂಧಿ ಚೌಕಿಗೆ ಬಂದಾಗ ಪರಸ್ಪರ ಕಲ್ಲು ತೂರಾಟ ನಡೆದು ಗಲಾಟೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ ಸೇರಿದಂತೆ ಹಲವಾರು […]