GP Honorarium: ಗ್ತಾ. ಪಂ. ಸದಸ್ಯರ ಮಾಸಿಕ ಗೌರವಧನ ಹೆಚ್ಚಳ‌ ತೃಪ್ತಿಕರವಾಗಿಲ್ಲ- ಸುನೀಲಗೌಡ ಪಾಟೀಲ ಆಕ್ರೋಶ

ವಿಜಯಪುರ: ರಾಜ್ಯ ಸರಕಾರ ಗ್ರಾ. ಪಂ. ಜನಪ್ರತಿನಿಧಿಗಳ‌ ಗೌರವ ಧನ‌ ಹೆಚ್ಚಳ ಮಾಡಿದೆ. ಆದರೆ, ಇದು ನಿರೀಕ್ಷಿತ ಪ್ರಮಾಣದಲ್ಲಿ ಹೆಚ್ಚಳವಾಗಿಲ್ಲ ಎಂದು ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ‌ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಗ್ರಾ. ಪಂ. ಜನಪ್ರತಿನಿಧಿಗಳಿಗೆ ಕೇರಳ ಮಾದರಿಯಲ್ಲಿ ಸೌಲಭ್ಯ ಒದಗಿಸಯವಂತೆ ಸದಸನ ಒಳಗೆ ಮತ್ತು ಹೊರಗೆ ಹಲವಾರು ಬಾರಿ ಧ್ವನಿ ಎತ್ತುತ್ತ ಹೋರಾಟ ನಡೆಸಿದ್ದೇನೆ. ಈಗ ರಾಜ್ಯ ಸರಕಾರ ಗೌರವ ಧನ […]

Varsity Convocation: ಡಿ.19ರಂದು ಅಕ್ಕಮಹಾದೇವಿ ಮಹಿಳಾ ವಿವಿ 13, 14ನೇ ಘಟಿಕೋತ್ಸವ- ರಾಜ್ಯಪಾಲರು ಭಾಗಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವ ಡಿ.19ರಂದು ಡಿ. 19ರಂದು ಸೋಮವಾರ ನಡೆಯಲಿದೆ ಎಂದು ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲಾ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ವಿವಿ ಯಲ್ಲಿ ಜಂಟಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‍ನಲ್ಲಿ ಈ ಘಟಿಕೋತ್ಸವ ನಡೆಯಲಿದೆ ಎಂದು ತಿಳಿಸಿದರು. ನಾಳೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆಯುವ ಘಟಿಕೋತ್ಸವ ವಿಶ್ವವಿದ್ಯಾಲಯಗಳ ಕುಲಾಧಿಪತಿಗಯಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ, ಐಟಿ […]

Children Outreach: ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಿಣ್ಣರ ಕಲರವ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಎ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದಲ್ಲಿ ನಗರದ ಕಕ್ಷಾ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಸಿಬ್ಬಂದಿಗಾಗಿ ಮೆಕ್ಯಾನಿಕಲ್ ವಿಭಾಗದಲ್ಲಿರುವ ಎಲ್ಲ ಸೌಕರ್ಯಗಳು, ಕೌಶಾಲ್ಯಾಧಾರಿತ ಕಲಿಕಾ ವಿಧಾನಗಳು, ಸಂಶೋಧನಾ ಕೇಂದ್ರ ಇತ್ಯಾದಿಗಳ ಬಗ್ಗೆ ಔಟ್‍ರೀಚ್ ಕಾರ್ಯಕ್ರಮ ನಡೆಯಿತು.  ವಿಭಾಗದ ಮುಖ್ಯಸ್ಥ ಡಾ. ರಮೇಶ ಜೀರಗಾಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಕ್ಷಾ ಶಾಲೆಯ ಒಟ್ಟು 100 ಮಕ್ಕಳನ್ನು ಆರು […]

DC Village: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ರೈತರ ಹೊಲಗಳಿಗೆ ರಸ್ತೆಗೆ ಶಾಶ್ವತ ಪರಿಹಾರ ಕಲ್ಪಿಸಲು ಆದ್ಯತೆ- ಶಾಸಕ ರಮೇಶ ಭೂಸನೂರ

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ನೀರಾವರಿ ಬಂದ ಮೇಲೆ  ಈ ಭಾಗದ ಸಾಕಷ್ಟು ರಸ್ತೆಗಳು ಸುಧಾರಣೆಯಾಗಿವೆ. ರೈತರು ಉತ್ತಮ ಬೆಳೆ ಬೆಳೆಯುವಂತಾದರೂ  ತಾವು ಬೆಳೆದ ಬೆಳೆಗಳನ್ನು ಸೂಕ್ತ ಬೆಲೆಯಲ್ಲಿ ಮಾರಾಟ ಮಾಡಲು ಬೆಳೆಯನ್ನು ಹೊಲದಿಂದ ಮಾರುಕಟ್ಟೆಗೆ ಕೊಂಡೊಯ್ಯಲು ಕೆಲವೊಂದು ಕಡೆಗಳಲ್ಲಿ ರಸ್ತೆ ಇಲ್ಲದೇ ಸಮಸ್ಯೆಯಾಗುತ್ತಿರುವದು ಗಮನಕ್ಕೆ ಬಂದಿದ್ದು ಈಗಾಗಲೇ ಈ ಕುರಿತು ರೈತರ ಹೊಲಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಂದಗಿ ಶಾಸಕ ರಮೇಶ ಭೂಸನೂರ ಹೇಳಿದರು. ಆಲಮೇಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ […]