KSAWU Convocation: ಮಹಿಳಾ ಶಿಕ್ಷಣ ಸಮಾಜದ ಅಭಿವೃದ್ದಿಗೆ ಪೂರಕವಾಗಿದೆ- ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ವಿಜಯಪುರ: ಮಹಿಳಾ ಶಿಕ್ಷಣ ಸಮಾಜದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ 2003ರಲ್ಲಿ ಆರಂಭಿಸಲಾಗಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಶಸ್ತ್ರೀಕರಣಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಸಂತಸ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ನಡೆದ 13 ಮತ್ತು 14ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೇಷ್ಠ ಭಾರತ, ನಿರ್ಭರ ಭಾರತ ಮಾಡಲು ರಾಷ್ಟ್ರೀಯ ಶಿಕ್ಷಣ ನೀತಿ ಪ್ರಧಾನ ಕಾರ್ಯ ನಿರ್ವನಿರ್ವಹಿಸುತ್ತಿದ್ದು, ಮಹಿಳೆಯರು ಅದರ […]

Parents Yatnal: ಪಾಲಕರನ್ನು ಸರಿಯಾಗಿ ನೋಡದಿದ್ದರೆ ಅವರ ಆಸ್ತಿಯನ್ನು ಕೇಳುವ ಹಕ್ಕು ನಿಮಗಿಲ್ಲ- ಶಾಸಕ ಪಾಟೀಲ ಯತ್ನಾಳ ಚಾಟಿ

ವಿಜಯಪುರ: ನೀವು ಹಿರಿಯರನ್ನು ಅವರ ಮುಪ್ಪಾವಸ್ಥೆಯಲ್ಲಿ ಸರಿಯಾಗಿ ನೋಡಿಕೊಳ್ಳದಿದ್ದರೆ ಅವರ ಆಸ್ತಿಯಲ್ಲಿ ಪಾಲು ಕೇಳುವ ಹಕ್ಕೂ ನಿಮಗಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಚಾಟಿ  ಬೀಸಿದ್ಳಿದಾರೆ. ವಿಜಯಪುರ ಜಿಲ್ಲೆಯ ಅರಕೇರಿ ಎಲ್ ಟಿ ಬಳಿ ನೂತನವಾಗಿ ಆರಂಭವಾಗಿರುವ ವೃದ್ಧಾಶ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಾಲಕರನ್ನು ಮಕ್ಕಳು ಪ್ರೀತಿಯಿಂದ ನೋಡಿಕೊಳ್ಳಬೇಕು.  ನಿಮ್ಮ ಕೆಲಸದ ಒತ್ತಡದಲ್ಲಿ ಅವರನ್ನು ನೀವು ಸರಿಯಾಗಿ ಆರೈಕೆ ಮಾಡದಿದ್ದರೆ ಅವರಿಗೆ ನೀವು ನಿಮ್ಮ ನೌಕರಿಯ ಒತ್ತಡದಲ್ಲಿ ನೋಡಲಾಗದಿದ್ದರೆ ಇಂಥ ಓಲ್ಡೇಜ್ […]

JDS Candidates List: ವಿಜಯಪುರ ಜಿಲ್ಲೆಯ 7 ಜೆಡಿಎಸ್ ಅಭ್ಯರ್ಥಿಗಳ ಟಿಕೆಟ್ ಘೋಷಣೆ- ರಾಜ್ಯದ ಉಳಿದ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿ? ಇಲ್ಲಿದೆ ಮಾಹಿತಿ

ಬೆಂಗಳೂರು: 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರಕ್ಕೆ ಬರಲು ಜೆಡಿಎಸ್ ಈಗಾಗಲೇ ಕಾರ್ಯೋನ್ಮುಖವಾಗಿದ್ದು, ರಾಜ್ಯದ 224 ಕ್ಷೇತ್ರಗಳ ಪೈಕಿ 93 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ ವಿಜಯಪುರ ನಗರ ಮತಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಏಳು ಮತಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ವಿಜಯಪುರ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ. ಮುದ್ದೇಬಿಹಾಳ- ಡಾ. ಚನ್ನಬಸಪ್ಪ ಸಂಗಪ್ಪ ಸೋಲ್ಲಾಪುರ ದೇವರ ಹಿಪ್ಪರಗಿ- ರಾಜುಗೌಡ ಪಾಟೀಲ ಬಸವನ ಬಾಗೇವಾಡಿ- ಪರಮಾನಂದ ತನಿಖೆದಾರ ಬಬಲೇಶ್ವರ- ಬಸವರಾಜ […]