Varsity MoU: ಚಿಕ್ಯಾಗೋ ವಿವಿ- ಬಿ ಎಲ್ ಡಿ ಇ ಡೀಮ್ಡ್ ವಿವಿ ಮಧ್ಯೆ ಶೈಕ್ಷಣಿಕ, ಸಂಶೋಧನೆ ಒಡಂಬಡಿಕೆ ಕುರಿತು ಮಹತ್ವದ ಚರ್ಚ

ವಿಜಯಪುರ: ಅಮೇರಿಕಾದ ಚಿಕ್ಯಾಗೋ ವಿಶ್ವವಿದ್ಯಾಲಯದ ಖ್ಯಾತ ವಿಜ್ಞಾನಿ ಪ್ರೊ.ನಂದೂರಿ ಆರ್. ಪ್ರಭಾಕರ ಅವರು ವಿಜಯಪುರ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಶೈಕ್ಷಣಿಕ ಹಾಗೂ ಸಂಶೋಧನೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮುಂಬರುವ ದಿನಗಳಲ್ಲಿ ಅಮೇರಿಕಾದ ಚಿಕ್ಯಾಗೋ ವಿವಿ ಜೊತೆ ಶೈಕ್ಷಣಿಕ ಹಾಗೂ ಸಂಶೋಧನೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸಿದರು. ಅಲ್ಲದೇ, ಎರಡು ದಿನಗಳ ಕಾಲ ಬಿ.ಎಲ್.ಡಿ.ಇ ಸಂಸ್ಥೆಯ […]

Entrepreneurship Programme: ಉದ್ಯಮಶೀಲತಾಭಿವೃದ್ದಿ ತರಬೇತಿಗೆ ಚಾಲನೆ ನೀಡಿದ ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ

ವಿಜಯಪುರ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ವಿಜಯಪುರ ವತಿಯಿಂದ ಜಿ. ಪಂ. ಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ  ಸಂಜೀವಿನಿ -ಕೆಎಸ್‍ಆರ್‍ಎಲ್‍ಪಿಎಸ್ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ಆರು ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಡಾಕ್ ಸಂಸ್ಥೆಯಿಂದ  ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉದ್ಯಮದ ಆಯ್ಕೆ ಪ್ರಾರಂಭಿಸುವ ವಿಧಾನ, ಮಾರುಕಟ್ಟೆ ಸಮೀಕ್ಷೆ ,ಬ್ರ್ಯಾಂಡಿಂಗ್ ,ಲೇಬಲಿಂಗ್‍ಗಳ ಕುರಿತು ತರಬೇತಿ ನೀಡಲಿದ್ದು, ತರಬೇತಿಯಲ್ಲಿ ಆಸಕ್ತಿಯಿಂದ ಭಾಗವಹಿಸಿ […]

ZP CEO Visit: ತಾಳಿಕೋಟಿ ತಾಲೂಕಿನ ಕೊಣ್ಣೂರ, ಬಾವೂರ ಗ್ರಾ. ಪಂ. ಗಳಿಗೆ ಜಿ. ಪಂ. ಸಿಇಒ ರಾಹುಲ್ ಶಿಂಧೆ ಭೇಟಿ- ನಾನಾ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ತಾಳಿಕೋಟಿ ತಾಲೂಕಿನ ಕೊಣ್ಣೂರ ಮತ್ತು ಬಾವೂರ ಗ್ರಾಮ ಪಂಚಾಯಿತಿಗಳಿಗೆ  ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಸಿಂಧೆ ಅವರು ಬುಧವಾರ ಭೇಟಿ ನೀಡಿ, ವಿವಿಧ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿದರು. ಕೊಣ್ಣೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಮಹಾತ್ಮಗಾಂಧಿ ನರೇಗಾ ಯೋಜನೆ, ಗ್ರಾಮೀಣ ವಸತಿ ಯೋಜನೆ, ಕರವಸೂಲಾತಿ, ಸ್ವಚ್ಚ ಭಾರತ ಮಿಷನ್ (ಗ್ರಾಮೀಣ) ಜಲಜೀವನ ಮಿಷನ್ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.  ಈ ಯೋಜನೆಗಳ ಪ್ರಗತಿಯನ್ನು ನಿಗದಿತ ಕಾಲ‌ಮಿತಿಯೊಳಗೆ […]