ಕಾಶಿ ಯಾತ್ರಾರ್ಥಿಗಳ ಮಾದರಿಯಲ್ಲಿ ಅಯ್ಯಪ್ಪಸ್ವಾಮಿ ವ್ರತ ಆಚರಿಸುವ ಮಾಲಾಧಾರಿಗಳೂ ಸರಕಾರ ಸಹಾಯಧನ ನೀಡಲು ಆಗ್ರಹ

ವಿಜಯಪುರ: ರಾಜ್ಯ ಸರಕಾರ ಕಾಶಿ ಯಾತ್ರಾರ್ಥಿಗಳಿಗೆ ನೀಡುವ ಸಹಾಯ ಧನವನ್ನು ಅಯ್ಯಪ್ಪಸ್ವಾಮಿ ವೃತ ಆಚರಿಸುವ ಮಾಲಾಧಾರಿಗಳಿಗೂ ನೀಡಬೇಕು ಎಂದು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಮುಖಂಡ ದತ್ತಾತ್ರೇಯ ಗುರುಸ್ವಾಮಿಗಳು ಮತ್ತು ವಿಜಯಪುರ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಶಿವರುದ್ರ ಬಾಗಲಕೋಟ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ರಾಜ್ಯ ಘಟಕದ ಉಪಾಧ್ಯಕ್ಷ ಸಂಪತಕುಮಾರ್ ಗುರೂಜಿ 2008 ರಲ್ಲಿ ಈ ಸಂಘಟನೆ ಸ್ಥಾಪಿಸಿದರು.  ದಿ. ಶಿವರಾಂ ಗುರುಗಳ ಮಾರ್ಗದರ್ಶನದಲ್ಲಿ ನಂದಿಯಾರ್ […]

NPS Bicycle: ಹೊಸ ಪಿಂಚಣಿ ಯೋಜನೆ ವಿರೋಧಿಸಿ ಬಸವ ನಾಡಿನಿಂದ ರಾಜಧಾನಿಗೆ ಸೈಕಲ್ ಮೂಲಕ ಸಂಚರಿಸಿ ಗಮನ ಸೆಳೆದ ಗುಮ್ಮಟ ನಗರಿಯ ಶಿಕ್ಷಕ

ವಿಜಯಪುರ: ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ವಿರೋಧಿಸಿ ಸರಕಾರಿ ನೌಕರರು ಬೆಂಗಳೂರಿನಲ್ಲಿ ಕಳೆದ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.  ಈ ಪ್ರತಿಭಟನೆ ಬೆಂಬಲಿಸಿ ಬಸವ ನಾಡು ವಿಜಯಪುರದ ಶಿಕ್ಷಕ ತೌಸೀಫ್ ಪಟೇಲ್ ವಿನೂತನವಾಗಿ ಹೋರಾಟ ನಡೆಸಿದ್ದಾರೆ.  ಗುಮ್ಮಟ ನಗರಿ ವಿಜಯಪುರದಿಂದ ರಾಜಧಾನಿ ಬೆಂಗಳೂರಿಗೆ ಸೈಕಲ್ ಮೂಲಕ ತೆರಳಿ ಈ ಶಿಕ್ಷಕ ಗಮನ ಸೆಳೆದಿದ್ದಾರೆ. ಸೈಕಲ್ ಮೇಲೆ ಬೆಂಗಳೂರಿಗೆ ಬಂದ ಶಿಕ್ಷಕರನ್ನು ಪ್ರತಿಭಟನಾ ನಿರತರು ಸನ್ಮಾನಿಸಿದರು ಸೈಕಲ್ ಮೇಲೆ ಪ್ರತಿಭಟನಾ ಸ್ಥಳಕ್ಕೆ ಬಂದ ಯುವ ಶಿಕ್ಷಕರನ್ನು ಅಲ್ಲಿ ಧರಣಿ ನಡೆಸುತ್ತಿದ್ದ ಎನ್‌ […]

Land Acquisition: ವಿಜಯಪುರ ಜಿಲ್ಲೆಯ ಭೂಸ್ವಾಧೀನ ತಾರತಮ್ಯ ನಿವಾರಣೆಗೆ ಸಚಿವ ಸಂಪುಟ ನಿರ್ಣಯ: ಗೋವಿಂದ ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರಡಿ ಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳಿಗೆ ಏಕರೂಪದ ಬೆಲೆ ನಿಗದಿಪಡಿಸಿ ಐತೀರ್ಪನ್ನು ರಚಿಸುವ ಮೂಲಕ ಪರಿಹಾರ ವಿತರಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಕೃಷ್ಣಾ ನದಿಯ ಎಡದಂಡೆಯಲ್ಲಿ ಮುಳುಗಡೆಯಾಗಲಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ 14 ಗ್ರಾಮಗಳು ಕೊಲ್ಹಾರ ತಾಲ್ಲೂಕಿನ ಆರು ಗ್ರಾಮಗಳು, ನಿಡಗುಂದಿ ತಾಲ್ಲೂಕಿನ ಒಂಬತ್ತು ಗ್ರಾಮಗಳು ಮುಳುಗಡೆ ಹೊಂದುತ್ತಿವೆ. ಮುಳಗುಡೆ ಹೊಂದಲಿರುವ ಜಮೀನುಗಳ […]