RoB Open: ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಡಿ. 27ರಿಂದ ಕಾರ್ಯಾರಂಭ- ರಮೇಶ ಜಿಗಜಿಣಗಿ

ವಿಜಯಪುರ: ಬಹುದಿನಗಳಿಂದ ಆಮೇಗತಿಯಲ್ಲಿ ಸಾಗಿದ್ದ ವಿಜಯಪುರ ನಗರದ ಇಬ್ರಾಹಿಂಪೂರ ರೈಲ್ವೆ ಮೇಲ್ಸೆತುವೆ ಡಿ.27 ಮಂಗಳವಾರದಿಂದ ಸಂಚಾರಕ್ಕೆ ಮುಕ್ತವಾಗಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಳೆಯುತ್ತಿರುವ ವಿಜಯಪುರ ಮಹಾನಗರ ಸಂಚಾರ ದಟ್ಟಣೆ ತಪ್ಪಿಸುವ ದೃಷ್ಟಿಯಿಂದ ಈ ಮೇಲ್ಸೆತುವೆ ನಿರ್ಮಿಸಲಾಗಿದೆ. ರೇಲ್ವೆ ಕ್ರಾಸಿಂಗ್ ಸಮಯದಲ್ಲಿ ಇಲ್ಲಿರುವ ಗೇಟ್ ಬಂದ್ ಆಗಿ ನಾನಾ ವಾಹನಗಳು ಸುಮಾರು ಹೊತ್ತು ಕಾಯಬೇಕಿತ್ತು. ಈ ಮೇಲ್ಸೆತುವೆ ಸಂಚಾರಕ್ಕೆ ಮುಕ್ತವಾಗುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ರೇಲ್ವೆ ಮೇಲ್ಸೆತುವೆ ನಿರ್ಮಾಣಕ್ಕೆ ರೂ. […]

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು- ಡಾ. ಜಾವೀದ ಜಮಾದಾರ

ವಿಜಯಪುರ: ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅಗತ್ಯವಾಗಿವೆ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಹೇಳಿದ್ದಾರೆ.  ವಿಜಯಪುರ ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿಯ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಭಾಗವಹಿಸದ ಕಾರಣ ಮಕ್ಕಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತಿದೆ.  ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಿ ಮೂಲಕ ಹೆಚ್ಚಿನ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆ ಗಳಲ್ಲಿ […]